ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ ಹೇಳಿದ್ದೇನು?

ಆರ್‌ಎಸ್‌ಎಸ್ ಸರಸಂಘ ಚಾಲಕ್ ಭಾಗವತ್ ಹೇಳಿಕೆಗೆ ತಿರುಗೇಟು

Team Udayavani, Oct 9, 2022, 2:34 PM IST

owaisi

ಹೈದರಾಬಾದ್ : ಇಬ್ಬರು ಮಕ್ಕಳ ನಡುವಿನ ಅಂತರವನ್ನು ಕಾಯ್ದುಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಯೋಜನಾ ಸಾಧನ ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಆರ್‌ಎಸ್‌ಎಸ್ ಸರಸಂಘ ಚಾಲಕ್ ಮೋಹನ್ ಭಾಗವತ್ ಅವರ ಇತ್ತೀಚಿನ ಜನಸಂಖ್ಯೆಯ ಅಸಮತೋಲನದ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ : ಈ ಎರಡು ಸೀಟ್‌ ನನ್ನದು.. ಜನ ತುಂಬಿದ ಬಸ್‌ ನಲ್ಲಿ ಹಾಯಾಗಿ ಮಲಗಿದ ನಾಯಿ; ವಿಡಿಯೋ ವೈರಲ್

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಭಾಗವತ್ ಅವರು ಇದನ್ನು ಉಲ್ಲೇಖಿಸುವುದಿಲ್ಲ ಮತ್ತು ಜನಸಂಖ್ಯೆಯ ಬೆಳವಣಿಗೆಯನ್ನು ಚರ್ಚಿಸುವ ಮೊದಲು ಅವರು ಅಂಕಿ ಅಂಶಗಳನ್ನು ಇಡಬೇಕು ಎಂದು ಹೇಳಿದರು.

”ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿಲ್ಲ. ಆ ಬಗ್ಗೆ ಯಾವುದೇ ಚಿಂತೆ ಬೇಡ. ನಮ್ಮ ಜನಸಂಖ್ಯೆಯು ಕ್ಷೀಣಿಸುತ್ತಿದೆ.ಮುಸ್ಲಿಮರ ಮಕ್ಕಳ TFR (ಒಟ್ಟು ಫಲವತ್ತತೆ ದರ) ಕ್ಷೀಣಿಸುತ್ತಿದೆ. ಇಬ್ಬರು ಮಕ್ಕಳ ನಡುವೆ ಹೆಚ್ಚು ಅಂತರ ಕಾಯ್ದುಕೊಳ್ಳುವವರು ಯಾರು ಗೊತ್ತೇ? ಮುಸ್ಲಿಮರು ನಿರ್ವಹಿಸುತ್ತಿದ್ದಾರೆ. ಕಾಂಡೋಮ್‌ಗಳನ್ನು ಯಾರು ಹೆಚ್ಚು ಬಳಸುತ್ತಿದ್ದಾರೆ? ನಾವು ಬಳಸುತ್ತಿದ್ದೇವೆ ಎಂದು ನಿಮಗೆ ತಿಳಿಸುತ್ತಿದ್ದೇವೆ. ಮೋಹನ್ ಭಾಗವತ್ ಈ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.

ನಾಗ್ಪುರದ ರೇಶಿಂಬಾಗ್ ಮೈದಾನದಲ್ಲಿ ಆರ್‌ಎಸ್‌ಎಸ್ ದಸರಾ ರ‍್ಯಾಲಿಯಲ್ಲಿ ಅಕ್ಟೋಬರ್ 5 ರಂದು ಭಾಗವತ್ ಭಾರತವು ಸಮಗ್ರ ಚಿಂತನೆಯ ನಂತರ ಸಿದ್ಧಪಡಿಸಿದ ಜನಸಂಖ್ಯಾ ನೀತಿಯನ್ನು ಹೊಂದಬೇಕು.ಇದು ಎಲ್ಲಾ ಸಮುದಾಯಗಳಿಗೆ ಸಮಾನವಾಗಿ ಅನ್ವಯಿಸಬೇಕು ಎಂದು ಹೇಳಿದ್ದರು. ಸಮುದಾಯ ಆಧಾರಿತ ಜನಸಂಖ್ಯೆಯ ಅಸಮತೋಲನವು ಒಂದು ಪ್ರಮುಖ ವಿಷಯವಾಗಿದೆ ಮತ್ತು ಅದನ್ನು ನಿರ್ಲಕ್ಷಿಸಬಾರದು. ಜನಸಂಖ್ಯೆಯ ಅಸಮತೋಲನವು ಭೌಗೋಳಿಕ ಗಡಿಗಳಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂದಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.