![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಮೀಸೆ ತೆಗದು ಗಡ್ಡ ಬಿಡುವವರು ಉಗ್ರರು : ಶಿಯಾ ಬೋರ್ಡ್ ಅಧ್ಯಕ್ಷ
Team Udayavani, Jul 8, 2018, 3:42 PM IST
![6222.jpg](https://www.udayavani.com/wp-content/uploads/2018/07/8/6222.jpg)
ಹೊಸದಿಲ್ಲಿ: ಗಡ್ಡ ಬಿಡುವುದು ಇಸ್ಲಾಂನ ಸಂಪ್ರದಾಯ. ಆದರೆ ಯಾರು ಮೀಸೆಯನ್ನು ಬೋಳಿಸಿ ಗಡ್ಡ ಬಿಡುತ್ತಾರೊ ಅವರು ಉಗ್ರರು , ಉಗ್ರರ ಮುಖವಾಗಿ ದೇಶ ಮತ್ತು ವಿಶ್ವದಲ್ಲಿ ಪ್ರತಿಬಿಂಬಿತವಾಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ಉತ್ತರಪ್ರದೇಶ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ವಾಸೀಂ ರಾಝ್ವಿ ಅವರು ವಿವಾದಕ್ಕೆ ಗುರಿಯಾಗಿದ್ದಾರೆ.
ರಾಝ್ವಿ ಅವರ ಹೇಳಿಕೆಯ ವಿಡಿಯೋವು ಬಿಡುಗಡೆಗೊಂಡಿದ್ದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದು ಹಲವು ಮುಸ್ಲಿಮರು ವ್ಯಾಪಕ ಆಕ್ರೋಶವನ್ನು ಹೊರ ಹಾಕಿದ್ದಾರೆ.
ರಾಝ್ವಿ ಅವರು ಮೌಲ್ವಿಗಳು ಹೊರಡಿಸುವ ಫತ್ವಾಗಳ ವಿರುದ್ಧವೂ ಆಕ್ರೋಶ ಹೊರ ಹಾಕಿದ್ದು , ಸರ್ಕಾರ ಜನರಲ್ಲಿ ದ್ವೇಷ ಹುಟ್ಟಿಸುವ ಇಂತಹ ಆದೇಶಗಳ ಕುರಿತು ರಾಜದ್ರೋಹ ನಡೆಸಿದ ಪ್ರಕರಣ ಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕೇರಳದಲ್ಲಿ ಬಿಂದಿ ಇಟ್ಟ ಕಾರಣಕ್ಕೆ ಮದರಸಾದಿಂದ ವಿದ್ಯಾರ್ಥಿನಿಯನ್ನು ಸಂಸ್ಪೆಂಡ್ ಮಾಡಿದ ಕ್ರಮವನ್ನು ಖಂಡಿಸಿರುವ ರಾಝ್ವಿ ಈ ದೇಶದಲ್ಲಿ ಮಹಿಳೆ ಬಿಂದಿಯಾಗಲಿ ಕುಂಕುಮವಾಗಲಿ ಹಣೆಗೆ ಇಡಬಹುದು, ಅಂತಹ ಪವಿತ್ರ ಆಚರಣೆಗಳು ಹರಾಮ್ ಆಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ರಾಝ್ವಿ ಅವರಿಗೆ ಈಗಾಗಲೆ ಹಲವು ಬಾರಿ ಜೀವ ಬೆದರಿಕೆಗಳು ಬಂದಿದ್ದು ಉತ್ತರಪ್ರದೇಶ ಸರಕಾರ ಅವರಿಗೆ ವೈ ಕೆಟಗರಿಯ ಭದ್ರತೆ ಕಲ್ಪಿಸಿದೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.