ನನ್ನ ತಾಯಿ ಸೋನಿಯಾ ಹೆಚ್ಚು ಭಾರತೀಯಳು : ಬೆನ್ನುತಟ್ಟಿಕೊಂಡ ರಾಗಾ


Team Udayavani, May 10, 2018, 11:56 AM IST

Sonia-Rahul-700.jpg

ಬೆಂಗಳೂರು : ‘ನಾನು ಕಂಡ ಅನೇಕ ಭಾರತೀಯರಲ್ಲಿ ನನ್ನ ತಾಯಿ, ಸೋನಿಯಾ ಗಾಂಧಿ, ಹೆಚ್ಚು ಭಾರತೀಯಳೆಂಬುದನ್ನು ನಾನು ಕಂಡುಕೊಂಡಿದ್ದೇನೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

‘ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಗೆಲ್ಲುವುದು ಖಚಿತ; ಆ ಬಗ್ಗೆ ಯಾರಿಗೂ ಸಂಶಯವೇ ಬೇಡ’ ಎಂದ ರಾಹುಲ್‌, ಈ ಚುನಾವಣೆಯು ಎರಡು ವಿಭಿನ್ನ ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ. ಆರ್‌ಎಸ್‌ಎಸ್‌ ನಮ್ಮ ಸ್ಫೂರ್ತಿಯನ್ನು ಹೊಸಕಿ ಹಾಕಲು ಹವಣಿಸುತ್ತಿದೆ; ಆದರೆ ನಾವು ಅದರ ಬಲಿಪಶುಗಳಾಗೆವು’ ಎಂಬ ಎಚ್ಚರಿಕೆಯನ್ನು ನೀಡಿದರು. 

‘ಕಾಂಗ್ರೆಸ್‌ ಪಕ್ಷ ಬೆಂಗಳೂರನ್ನು ಅಪಾರವಾಗಿ ಬೆಂಬಲಿಸಿದೆ; ಕಾಂಗ್ರೆಸ್‌ ಆಡಳಿತೆಯಲ್ಲಿ ಇಡಿಯ ದೇಶದಲ್ಲೇ ಅತ್ಯಧಿಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಿರುವ ರಾಜ್ಯವಾಗಿ ಕರ್ನಾಟಕ ನಂಬರ್‌ 1 ಸ್ಥಾನವನ್ನು ಪಡೆದಿದೆ. ಈ ಚುನಾವಣೆಯಲ್ಲಿ ಹೋರಾಟವು ನನ್ನ ಮತ್ತು ಪ್ರಧಾನಿ ನಡುವಿನ ಹೋರಾಟ ಅಲ್ಲ; ಬದಲು ಇದು ಜನರು ತಮ್ಮ ಬೇಕುಬೇಡಗಳನ್ನು ಗೌರವಿಸುವ ಚುನಾವಣೆಯಾಗಿದೆ’ ಎಂದು ರಾಹುಲ್‌ ಹೇಳಿದರು. 

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಖಚಿತವಾದ ವಿದೇಶ ನೀತಿ ಎಂಬುದಿಲ್ಲ; ಹಾಗಾಗಿ ರಶ್ಯವು ಪಾಕಿಸ್ಥಾನಕ್ಕೆ ಶಸ್ತ್ರಾಸ್ತ್ರ ಪೂರೈಸುವುದನ್ನು ನಾವು ಕಾಣುತ್ತಿದ್ದೇವೆ; ಮೋದಿ ಅವರು ಕಾರ್ಯಸೂಚಿಯೇ ಇಲ್ಲದೆ ಚೀನಕ್ಕೆ ಹೋಗಿದ್ದಾರೆ. ನಾವು ಹೇಳಿದ್ದೆವು: ಚೀನದೊಂದಿಗೆ ಡೋಕ್ಲಾಂ ಬಗ್ಗೆ ಖಡಕ್‌ ಆಗಿ ಮಾತನಾಡಿ ಎಂದು; ಆದರೆ ಅವರದನ್ನು ಮಾಡಲಿಲ್ಲ. ನಮ್ಮ ದೇಶದ ಮುಂದಿರುವ ಮುಖ್ಯ ಸವಾಲು ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು; ಆದರೆ ಪ್ರಧಾನಿ ಅದನ್ನು ಮಾಡುತ್ತಿಲ್ಲ ಎಂದು ರಾಹುಲ್‌ ಟೀಕಿಸಿದರು. 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.