ಕೌತುಕ ಮತ್ತು ಆತಂಕಕ್ಕೆ ಕಾರಣವಾದ ಲೋಹದ ಚೆಂಡಿನಂತಹ ವಸ್ತುಗಳು !

ಗುಜರಾತ್‌ನಲ್ಲಿ ಬಾಹ್ಯಾಕಾಶದಿಂದ ನೆಲಕ್ಕೆ ಬಿದ್ದದ್ದೇನು?

Team Udayavani, May 13, 2022, 3:49 PM IST

1-fsffsf

ಅಹಮದಾಬಾದ್: ಗುಜರಾತ್‌ನ ಆನಂದ್ ಜಿಲ್ಲೆಯ ಮೂರು ಗ್ರಾಮಗಳ ಸ್ಥಳೀಯರು ಭೂಮಿ ಅಲುಗಾಡಿದಂತಾದ ಬಳಿಕ ದೊಡ್ಡ ಶಬ್ದವನ್ನು ಕೇಳಿ ತಮ್ಮ ಮನೆಗಳಿಂದ ಹೊರಗೆ ಧಾವಿಸಿದ್ದಾರೆ. ಈ ವೇಳೆ ದೊಡ್ಡ ಕಪ್ಪು ಲೋಹದ ಚೆಂಡಿನಂತಹ ವಸ್ತುಗಳು ಪತ್ತೆಯಾಗಿದ್ದು ಕೌತುಕಕ್ಕೆ ಮತ್ತು ಆತಂಕಕ್ಕೆ ಕಾರಣವಾಗಿದೆ.

ಬಾಹ್ಯಾಕಾಶದಿಂದ ನೆಲಕ್ಕೆ ಚೆಂಡಿನಂತಹ ವಸ್ತುಗಳು ಅಪ್ಪಳಿಸಿದ್ದು, ಗ್ರಾಮಸ್ಥರಿಗೆ ಭೂಕಂಪದ ಭೀತಿ ಆವರಿಸಿತ್ತು.

ಗುರುವಾರ ಸಂಜೆ 4.45 ರ ಸುಮಾರಿಗೆ, ಐದು ಕೆಜಿ ತೂಕದ ಮೊದಲ ದೊಡ್ಡ ಕಪ್ಪು ಲೋಹದ ಚೆಂಡು ಭಲೇಜ್‌ನಲ್ಲಿ ಬಿದ್ದಿತು ಮತ್ತು ನಂತರ ಖಂಭೋಲಾಜ್ ಮತ್ತು ರಾಂಪುರದಲ್ಲಿ ಬಿದ್ದಿತು. ಮೂರು ಸ್ಥಳಗಳು ಪರಸ್ಪರ 15 ಕಿಲೋಮೀಟರ್ ದೂರದಲ್ಲಿದೆ. ಲೋಹದ ಚೆಂಡುಗಳು ಉಪಗ್ರಹಗಳ ಅವಶೇಷಗಳೆಂದು ಶಂಕಿಸಲಾಗಿದೆ.

“ಮೊದಲ ಚೆಂಡು ಸಂಜೆ 4.45 ರ ಸುಮಾರಿಗೆ ಬಿದ್ದಿತು ಮತ್ತು ಸ್ವಲ್ಪ ಸಮಯದ ನಂತರ ಇತರ ಎರಡು ಸ್ಥಳಗಳಿಂದ ಇದೇ ರೀತಿಯ ವರದಿಗಳು ಬಂದವು. ಅದೃಷ್ಟವಶಾತ್ ಯಾವುದೇ ಗಾಯ ಅಥವಾ ಸಾವುನೋವು ಸಂಭವಿಸಿಲ್ಲ, ಅದೃಷ್ಟವಶಾತ್, ಅವಶೇಷಗಳು ಖಂಬೋಲಾಜ್‌ನಲ್ಲಿರುವ ಮನೆಯೊಂದರಿಂದ ದೂರ ಬಿದ್ದರೆ ಉಳಿದ ಎರಡರಲ್ಲಿ ತೆರೆದ ಪ್ರದೇಶದಲ್ಲಿ ಬಿದ್ದಿವೆ. ಇದು ಯಾವ ರೀತಿಯ ಬಾಹ್ಯಾಕಾಶ ಅವಶೇಷ ಎಂದು ನಮಗೆ ಖಚಿತವಾಗಿಲ್ಲ ಆದರೆ ಗ್ರಾಮಸ್ಥರ ಪ್ರಕಾರ ಆಕಾಶದಿಂದ ಬಿದ್ದಿವೆ” ಎಂದು ಆನಂದ್ ಜಿಲ್ಲಾ ಎಸ್ಪಿ, ಅಜಿತ್ ರಾಜಿಯನ್ ಅವರು ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.