ದಾಂಪತ್ಯಕ್ಕೆ ಕಾಲಿಟ್ಟ ಸಮಂತಾ – ನಾಗಚೈತನ್ಯ
Team Udayavani, Oct 7, 2017, 9:50 AM IST
ಹೈದರಾಬಾದ್: ತೆಲುಗು ಚಿತ್ರರಂಗದ ತೆರೆಯ ಮೇಲಿನ ಬಹು ಮೆಚ್ಚುಗೆಯ ಜೋಡಿಯಾಗಿ ಕಾಣಿಸಿಕೊಂಡಿದ್ದ ಸಮಂತಾ ರುತು ಪ್ರಭು ಮತ್ತು ನಾಗಚೈತನ್ಯ ನಿಜ ಜೀವನದಲ್ಲೂ ಸಂಗಾತಿಯಾಗಿದ್ದಾರೆ. ಶುಕ್ರವಾರ ಗೋವಾದಲ್ಲಿ ಇವರ ಮದುವೆ ಸಮಾರಂಭ ಹಿಂದೂ ಸಂಪ್ರದಾಯದಂತೆ ನಡೆದಿದೆ. ಇನ್ನು ಭಾನುವಾರ ಇವರು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ದಾಂಪತ್ಯಕ್ಕೆ ಕಾಲಿಡಲಿದ್ದಾರೆ.
ಅನೇಕ ವರ್ಷಗಳಿಂದ ಇವರು ಸಾಮಾಜಿಕ ಜಾಲತಾಣಗಳಲ್ಲಿ ಜೋಡಿ ಹಕ್ಕಿಯಾಗಿ, ಬಗೆಬಗೆಯ ಗಾಳಿ ಸುದ್ದಿಗಳಿಗೆ ಕಾರಣವಾಗುತ್ತಲೇ ಬಂದಿದ್ದರು. ಶುಕ್ರವಾರ ಅದೇ ವೇದಿಕೆಯಲ್ಲಿ ತಾವಿಬ್ಬರೂ ಮದುವೆ ಆಗುತ್ತಿರುವ ಸಂದೇಶವನ್ನು ಹರಿಬಿಟ್ಟಿದ್ದಾರೆ. ಚೈತನ್ಯ ಅವರ ತಂದೆ ನಾಗಾರ್ಜುನ ಅಕ್ಕಿನೇನಿ ಅವರು ಶುಕ್ರವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೊವೊಂದನ್ನು ಪೋಸ್ಟ್ ಮಾಡಿ “ನಮ್ಮ ಮಗ ಈಗ ಮದುಮಗನಾಗಿದ್ದಾನೆ’ ಎಂದು ಬರೆದುಕೊಂಡಿದ್ದಾರೆ. ಹಾಗೇ ಸಮಂತಾ ತಂದೆ ಕೂಡ ಈ ಬಗ್ಗೆ ಟ್ವಿಟರ್ನಲ್ಲೇ ಮಾಹಿತಿ ನೀಡಿದ್ದಾರೆ. ಎರಡೂ ಧರ್ಮಗಳಂತೆ ವಿವಾಹ ಆಗಬೇಕು ಎಂಬ ಕಾರಣಕ್ಕೆ ಎರಡು ದಿನ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ