Andhra Pradesh ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ಚಂದ್ರಬಾಬು ನಾಯ್ಡು
ಕೌಶಲ್ಯಾಭಿವೃದ್ಧಿ ಹಗರಣದ ಆರೋಪ
Team Udayavani, Sep 23, 2023, 8:18 PM IST
ನವದೆಹಲಿ: ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಕೌಶಲ್ಯಾಭಿವೃದ್ಧಿ ಹಗರಣದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶದ ಹೈಕೋರ್ಟ್ ವಜಾಗೊಳಿಸಿತ್ತು.ಹೀಗಾಗಿ ನಾಯ್ಡುಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
300 ಕೋಟಿ ರೂ. ಅಕ್ರಮದ ಹಿನ್ನೆಲೆಯಲ್ಲಿ ಸೆ.9ರಂದು ನಾಯ್ಡು ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರ ವಿಚಾರಣೆಯನ್ನು ಸಿಐಡಿ ಅಧಿಕಾರಿಗಳು ಶನಿವಾರ ಜೈಲಿನಲ್ಲೇ ವಿಚಾರಣೆ ನಡೆಸಿದ್ದಾರೆ. ನಾಯ್ಡು ಅವರು ಸದ್ಯ ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿದ್ದಾರೆ.
Former Andhra Pradesh CM and TDP chief N Chandrababu Naidu moves Supreme Court seeking to quash the FIR registered against him in the alleged skill development scam case.
Andhra Pradesh High Court on Friday dismissed his petition.
— ANI (@ANI) September 23, 2023
ಸೆ. 25 ರಂದು ಸುಪ್ರೀಂ ಕೋರ್ಟ್ನಲ್ಲಿ ನಾಯ್ಡು ಅವರ ಅರ್ಜಿ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ