ಮುಖ್ಯ ಸ್ಥಳಗಳಿಗೆ ಪೊಲೀಸ್‌ ಹುತಾತ್ಮರ ಹೆಸರು: ಶಾ


Team Udayavani, Jun 28, 2019, 5:03 AM IST

shah

ಶ್ರೀನಗರ: ಜಮ್ಮು -ಕಾಶ್ಮೀರದಲ್ಲಿ ಉಗ್ರರು ಮತ್ತು ಭಯೋತ್ಪಾದಕರ ವಿರುದ್ಧ ಪೊಲೀಸರು ಕೆಚ್ಚೆದೆಯಿಂದ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ. ವಿದ್ರೋಹಿಗಳ ವಿರುದ್ಧ ನಡೆದ ಹೋರಾಟದಲ್ಲಿ ಹುತಾತ್ಮರಾದ ಪೊಲೀಸರ ಹೆಸರನ್ನು ಕಣಿವೆ ರಾಜ್ಯದ ಪ್ರಮುಖ ಸ್ಥಳಗಳಿಗೆ ಇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ತಿಳಿಸಿದ್ದಾರೆ. ಗೃಹ ಸಚಿವರ ಎರಡು ದಿನಗಳ ಪ್ರವಾಸದ ಬಗ್ಗೆ ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ಎ.ಪಿ.ಮಾಹೇಶ್ವರಿ ಮತ್ತು ಮುಖ್ಯ ಕಾರ್ಯದರ್ಶಿ ಬಿ.ವಿ.ಆರ್‌.ಸುಬ್ರಹ್ಮಣ್ಯಂ ವಿವರ ನೀಡಿದ್ದಾರೆ.

ಉಗ್ರವಾದ ಹರಡುವರು ಮತ್ತು ಅವರಿಗೆ ಹಣಕಾಸಿನ ನೆರವು ನೀಡುವವರ ವಿರುದ್ಧ ಶೂನ್ಯ ಸಹನೆಯ ನಿಲುವು ತಳೆಯುವಂತೆ ಸೂಚಿಸಿದ್ದಾರೆ. ಜು.1ರಿಂದ ಅಮರನಾಥ ಯಾತ್ರೆ ಶುರುವಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಭದ್ರತಾ ಕ್ರಮಗಳು, ಮುನ್ನೆಚ್ಚರಿಕಾ ವಿಚಾರಗಳನ್ನು ಕೈಗೊಂಡಿದೆ ಎಂದು ಎ.ಪಿ.ಮಾಹೇಶ್ವರಿ ಮತ್ತು ಬಿ.ವಿ.ಆರ್‌.ಸುಬ್ರಹ್ಮಣ್ಯಂ ಹೇಳಿದ್ದಾರೆ.

ದೇಶಕ್ಕೇ ಹೆಮ್ಮೆ: ಅನಂತನಾಗ್‌ ಜಿಲ್ಲೆಯಲ್ಲಿ ಜೂ.12ರಂದು ಉಗ್ರಗಾಮಿಗಳ ದಾಳಿಯಿಂದ ಅಸುನೀಗಿದ ಪೊಲೀಸ್‌ ಅಧಿಕಾರಿ ಅರ್ಶದ್‌ ಅಹ್ಮದ್‌ ನಿವಾಸಕ್ಕೆ ಕೇಂದ್ರ ಗೃಹ ಸಚಿವರು ಭೇಟಿ ನೀಡಿದರು. ಅವರ ತಂದೆ-ತಾಯಿ ಮುಶಾ¤ಕ್‌ ಅಹ್ಮದ್‌ ಖಾನ್‌ ಮತ್ತು ಮೆಹಬೂಬಾ ಬೇಗಂರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. “ದೇಶವೇ ನಿಮ್ಮ ಪುತ್ರನ ತ್ಯಾಗದ ಬಗ್ಗೆ ಹೆಮ್ಮೆ ಪಡುತ್ತಿದೆ’ ಎಂದು ಕೊಂಡಾಡಿದ್ದಾರೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.