ನಾರದ ಕೇಸ್ ವಿಚಾರಣೆ ಮುಂದೂಡಿದ ಹೈಕೋರ್ಟ್, ಟಿಎಂಸಿ ಮುಖಂಡರಿಗೆ ಜೈಲುವಾಸ ಮುಂದುವರಿಕೆ
ಸಿಬಿಐ ಅಧಿಕಾರಿಗಳು ಹೈಕೋರ್ಟ್ ಆದೇಶದಂತೆ ನಾಲ್ವರು ಟಿಎಂಸಿ ಮುಖಂಡರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
Team Udayavani, May 20, 2021, 12:35 PM IST
ಕೋಲ್ಕತಾ: ನಾರದ ಸ್ಟಿಂಗ್ ಟೇಪ್ ಪ್ರಕರಣದ ವಿಚಾರಣೆಯನ್ನು ಕೋಲ್ಕತಾ ಹೈಕೋರ್ಟ್ ಗುರುವಾರ(ಮೇ 20) ಮುಂದೂಡಿದ್ದರಿಂದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ಇಬ್ಬರು ಸಚಿವರು ಹಾಗೂ ಟಿಎಂಸಿ ಇಬ್ಬರು ಮುಖಂಡರು ಜೈಲಿನಲ್ಲಿಯೇ ಇರುವಂತಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಿದ್ದರಾಮಯ್ಯನವರೇ ನನ್ನನ್ನು ಟೀಕಿಸಲು ಬಂದು ನೀವು ಹಿಟ್ ವಿಕೆಟ್ ಆಗಿದ್ದೀರಿ: ಎಚ್ ಡಿಕೆ
ನಾರದ ಸ್ಟಿಂಗ್ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಗೂ ಒಂದು ಗಂಟೆ ಮೊದಲು ನೋಟಿಸ್ ಜಾರಿಗೊಳಿಸಿದ ಕೋಲ್ಕತಾ ಹೈಕೋರ್ಟ್, ಅನಿವಾರ್ಯ ಕಾರಣಗಳಿಂದಾಗಿ ಇಂದು ಫಸ್ಟ್ ಡಿವಿಜನ್ ಪೀಠದ ಜಸ್ಟೀಸ್ ಗಳು ಹಾಜರಾಗುತ್ತಿಲ್ಲ ಎಂದು ತಿಳಿಸಿದೆ.
ಕೋಲ್ಕತಾ ಹೈಕೋರ್ಟ್ ವಿಚಾರಣೆ ಮುಂದೂಡಿದ ಪರಿಣಾಮ ತೃಣಮೂಲ ಕಾಂಗ್ರೆಸ್ ನ ಮುಖಂಡರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಶಾಸಕ ಮದನ್ ಮಿತ್ರಾ ಹಾಗೂ ಮಾಜಿ ಮೇಯರ್ ಸೋವನ್ ಚಟರ್ಜಿ ನ್ಯಾಯಾಂಗ ಬಂಧನ ಮುಂದುವರಿದಂತಾಗಿದೆ.
ನಾರದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಗ್ಗೆ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಆದೇಶದಂತೆ ನಾಲ್ವರು ಟಿಎಂಸಿ ಮುಖಂಡರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರೈತರಿಗೆ ಬಡ್ಡಿ ದರ ಇಳಿಕೆ ಸಿಹಿ: ಶೇ.1.5ರಷ್ಟು ಬಡ್ಡಿ ವಿನಾಯಿತಿ
ದಿಲ್ಲಿಗೆ ಮತ್ತೆ ಕೋವಿಡ್ ಏರಿಕೆ: ಸೋಂಕಿತರಲ್ಲಿ ಶೇ.60 ಮಂದಿ ಆಸ್ಪತ್ರೆಗೆ ದಾಖಲು
ಶೇ.72 ಸಚಿವರ ವಿರುದ್ಧ ಕ್ರಿಮಿನಲ್ ಕೇಸು; ಬಿಹಾರ ಸಂಪುಟದ ಬಗ್ಗೆ ಎಡಿಆರ್ ಅಧ್ಯಯನ ವರದಿ
“ರೋಹಿಂಗ್ಯಾ ವಲಸಿಗರಿಗೆ ಫ್ಲ್ಯಾಟ್ ಕೊಡಲು ನಿರ್ದೇಶಿಸಿಲ್ಲ’
ಉಚಿತ ಕೊಡುಗೆ: ಪಕ್ಷಗಳಿಗೆ ತಡೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್ ತರಲಿದ್ದಾನೆ ಅಂಚೆಯಣ್ಣ
ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು