ನಾರಾಯಣ ಗ್ರೂಪ್ ಸಂಸ್ಥಾಪಕರ ಬಂಧನ
Team Udayavani, May 12, 2022, 12:47 AM IST
ವಿಶಾಖಪಟ್ಟಣ: ನಾರಾಯಣ ಸ. ಶಿ. ಸಂಸ್ಥೆಗಳ ಸಂಸ್ಥಾಪಕ, ಆಂಧ್ರದ ಮಾಜಿ ಸಚಿವರಾಗಿರುವ ಡಾ| ಪಿ.ನಾರಾಯಣ್ ಅವರನ್ನು ಆಂಧ್ರಪ್ರದೇಶ ಪೊಲೀಸರು, ತೆಲಂಗಾಣದ ರಾಜಧಾನಿ ಹೈದರಾಬಾದ್ನಲ್ಲಿ ಬುಧವಾರ ಬಂಧಿಸಿದ್ದಾರೆ.
ಇತ್ತೀಚೆಗೆ ನಡೆದಿದ್ದ ಆಂಧ್ರಪ್ರದೇಶದ 10ನೇ ತರಗತಿ ಪರೀಕ್ಷೆ ಪತ್ರಿಕೆ ಸೋರಿಕೆ ಆರೋಪ ಅವರ ಮೇಲಿತ್ತು.
ಎ. 27ರಂದು ತಿರುಪತಿಯ ನಾರಾಯಣ ಕಾಲೇಜಿನ ಶಿಕ್ಷಕರೊಬ್ಬರು 10ನೇ ತರಗತಿ ತೆಲುಗು ಭಾಷೆ ಪರೀಕ್ಷೆ ಆರಂಭವಾಗಿ ಒಂದು ಗಂಟೆಯಲ್ಲೇ ಪ್ರಶ್ನೆ ಪತ್ರಿಕೆಯ ಫೋಟೋ ವನ್ನು ಸಾಮಾ ಜಿಕ ಜಾಲತಾಣಗಳಲ್ಲಿ ಹಾಕಿದ್ದರು.
ಅನಂತರ ಬೇರೆ ಪ್ರಶ್ನೆ ಪತ್ರಿಕೆಗಳೂ ಸೋರಿಕೆ ಯಾಗಿದ್ದವು. ನಾರಾಯಣ್ ಸೇರಿದಂತೆ 45 ಶಿಕ್ಷಕರು ಸೇರಿ ಒಟ್ಟು 69 ಮಂದಿಯ ವಿರುದ್ಧ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?