ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ


Team Udayavani, May 28, 2019, 6:40 PM IST

Asshivrda

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿಯೊಂದಿಗೆ ಎರಡನೇ ಬಾರಿ ಪ್ರಧಾನಿ ಗದ್ದುಗೆ ಏರುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಮೇ 30ರಂದು ನರೇಂದ್ರ ಮೋದಿ ಅವರು 2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಪ್ರಣಬ್ ರನ್ನು ಭೇಟಿಯಾಗಿದ್ದು, ಅವರೊಬ್ಬ ಸ್ಟೇಟ್ಸ್ ಮನ್ ಎಂದು ಶ್ಲಾಘಿಸಿದ್ದಾರೆ.

ಪ್ರಣಬ್ ಡಾ ಅವರ ಜೊತೆ ಯಾವಾಗಲೂ ಮಾತುಕತೆ ನಡೆಸುವುದೆಂದರೆ ಅದೊಂದು ಜ್ಞಾನದ ಶ್ರೀಮಂತಿಕೆ ಹೆಚ್ಚುವುದು. ಅವರ ಜ್ಞಾನ, ಒಳನೋಟಕ್ಕೆ ಸಾಟಿಯೇ ಇಲ್ಲ. ಅವರೊಬ್ಬ ಧೀಮಂತ ನಾಯಕ, ಅವರ ಕೊಡುಗೆ ದೇಶಕ್ಕೆ ಅಪಾರ ಎಂದು ಹೊಗಳಿದರು. ಈ ಹಿನ್ನೆಲೆಯಲ್ಲಿ ಅವರ ಆಶೀರ್ವಾದ ಪಡೆಯಲಿ ನಾನಿಲ್ಲಿಗೆ ಬಂದಿದ್ದೇನೆ ಎಂದು ನಿಯೋಜಿತ ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅಷ್ಟೇ ಅಲ್ಲ ಪ್ರಣಬ್ ಮುಖರ್ಜಿ ಜೊತೆಗಿನ ಚಿತ್ರಗಳನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಟೋದಲ್ಲಿ ಮಾಜಿ ರಾಷ್ಟ್ರಪತಿ ಮೋದಿ ಅವರಿಗೆ ಸ್ವೀಟ್ ತಿನ್ನಿಸುವ ಮೂಲಕ ಅಭಿನಂದಿಸುತ್ತಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

Yogi-730

ಉ.ಪ್ರ. ಸಚಿವ ಸಂಪುಟದಲ್ಲಿ ಹಲವು ಸ್ಥಾನ ತೆರವು; ಶೀಘ್ರ ಮೊದಲ ಪುನಾರಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.