ದೇಶ ಕಂಡ ಅಪ್ರತಿಮ ಪ್ರಧಾನ ಮಂತ್ರಿ ಮೋದಿ

"ಇಂಡಿಯಾ ಟುಡೇ ಗ್ರೂಪ್‌' ನಡೆಸಿದ ಸಮೀಕ್ಷೆಯಲ್ಲಿ ಉಲ್ಲೇಖ

Team Udayavani, Aug 15, 2019, 5:11 AM IST

desha-kanada

ಹೊಸದಿಲ್ಲಿ: ಹಾಲಿ ಪ್ರಧಾನಿ ನರೇಂದ್ರ ಮೋದಿ ದೇಶ ಇದುವರೆಗೆ ಕಂಡ ಅತ್ಯುತ್ತಮ ಪ್ರಧಾನಿ ಎಂದು ಶೇ.37 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.14ರಷ್ಟು ಮಂದಿ ಇಂದಿರಾ ಗಾಂಧಿ ಅತ್ಯುತ್ತಮ ಪ್ರಧಾನಿ ಎಂದು ಹೇಳಿ ಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ನಾಯಕಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ‘ಇಂಡಿಯಾ ಟುಡೇ ಗ್ರೂಪ್‌’ ನಡೆಸಿದ ‘ಮೂಡ್‌ ಆಫ್ ದ ನೇಶನ್‌’ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನು ಬಿಜೆಪಿಯ ಸಂಸ್ಥಾಪಕರಲ್ಲಿ ಒಬ್ಬರಾಗಿ ರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ 3ನೇ ಸ್ಥಾನ ಲಭಿಸಿದೆ. ಶೇ.11 ಮಂದಿ ಅವರು ಉತ್ತಮ ಪ್ರಧಾನಿ ಯಾಗಿದ್ದರು ಎಂದು ಹೇಳಿದ್ದಾರೆ. ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರ್‌ಲಾಲ್ ನೆಹರೂ ಅವರಿಗೆ ಕೇವಲ ಶೇ.9ರಷ್ಟು ಮಂದಿ ಉತ್ತಮ ಪ್ರಧಾನಿ ಎಂದು ಹೇಳಿದ್ದಾರೆ.

ಲಾಲ್ ಬಹದ್ದೂರ್‌ ಶಾಸ್ತ್ರಿ ಮತ್ತು ರಾಜೀವ್‌ ಗಾಂಧಿಯವರಿಗೆ ತಲಾ ಶೇ.6ರಷ್ಟು ಮತಗಳು ಬಂದಿವೆ. ಡಾ.ಮನಮೋಹನ್‌ ಸಿಂಗ್‌ ಮತ್ತು ಗುಲ್ಜಾರಿ ಲಾಲ್ ನಂದ ಅವರಿಗೆ ಕ್ರಮವಾಗಿ ಶೇ.5 ಮತ್ತು ಶೇ.3 ಮತಗಳು ಪ್ರಾಪ್ತಿಯಾಗಿವೆ.

ಈ ಸಮೀಕ್ಷೆಯನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡುವ ನಿರ್ಧಾರ ಪ್ರಕಟಿಸುವುದಕ್ಕಿಂತ ಮೊದಲು ನಡೆಸಲಾಗಿತ್ತು. ಒಂದು ವೇಳೆ ಅದು ಪ್ರಕಟವಾದ ಬಳಿಕ ಸಮೀಕ್ಷೆ ನಡೆಸಿದ್ದರೆ ಈಗಿನ ದ್ದಕ್ಕಿಂತ ಹೆಚ್ಚಿನ ಮತ ಮೋದಿಯವರಿಗೆ ಪ್ರಾಪ್ತ ವಾಗುತ್ತಿತ್ತು ಎಂದು ಹೇಳಿಕೊಳ್ಳಲಾಗಿದೆ.

ಇಂದಿರಾರನ್ನು ಮೀರಿಸಿದ್ದು ಹೇಗೆ?: 2016ರ ಫೆಬ್ರವರಿಯಲ್ಲಿ ನಡೆಸಲಾಗಿದ್ದ ‘ಮೂಡ್‌ ಆಫ್ ದ ನೇಶನ್‌’ ಸಮೀಕ್ಷೆಯಲ್ಲಿ ಇಂದಿರಾ ಗಾಂಧಿ ಯವರೇ ದೇಶದ ಅತ್ಯುತ್ತಮ ಪ್ರಧಾನಿ ಎಂದು ಫ‌ಲಿತಾಂಶ ಪ್ರಕಟವಾಗಿತ್ತು. ಇಂದಿರಾ ಅವರ ಜನಪ್ರಿಯತೆಗೆ ಹೋಲಿಕೆ ಮಾಡಿದ್ದರೆ, ಆ ವರ್ಷ ಮೋದಿಯವರಿಗೆ ಶೇ.14ರಷ್ಟು ಮತಗಳು ಪ್ರಾಪ್ತವಾಗಿದ್ದವು. ಈ ಸಮೀಕ್ಷೆಯ ಬಳಿಕ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚು ತ್ತಲೇ ಸಾಗಿದೆ. 2017ರ ಆಗಸ್ಟ್‌ನಲ್ಲಿ ಶೇ.33 ಮಂದಿ ದೇಶವಾಸಿಗಳು ಅವರ ನಾಯಕತ್ವ ಮೆಚ್ಚಿ ಕೊಂಡಿದ್ದರು. ಇಂದಿರಾ ಅವರ ಮೆಚ್ಚುಗೆಯ ಪ್ರಮಾಣ ಶೇ.17ಕ್ಕೆ ಕುಸಿದಿತ್ತು. ಕರ್ನಾಟಕ ಸಹಿತ 19 ರಾಜ್ಯಗಳ 12, 126 ಮಂದಿಯನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿತ್ತು ಎಂದು ಸಂಸ್ಥೆ ಹೇಳಿಕೊಂಡಿದೆ.

65% ಪ್ರಧಾನಿ ಮೋದಿಯವರು 5 ವರ್ಷಗಳೊಳಗಾಗಿ ಕಾಶ್ಮೀರ ವಿವಾದ ಬಗೆಹರಿ ಸುತ್ತಾರೆ ಎಂದವರು.
57% ಸಂವಿಧಾನದ 370ನೇ ವಿಧಿ ರದ್ದು ನಿರ್ಧಾರವನ್ನು ಸ್ವಾಗತಿಸಿದವರು.
26% ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯನ್ನು ವಿರೋಧಿಸಿದವರು

ಯಾರಿಗೆಷ್ಟು ಮತ?
37% ನರೇಂದ್ರ ಮೋದಿ
14% ಇಂದಿರಾ ಗಾಂಧಿ
11% ವಾಜಪೇಯಿ
11% ವಾಜಪೇಯಿ
09% ನೆಹರೂ
05% ಮನಮೋಹನ್‌ ಸಿಂಗ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.