ದೆಹಲಿ ಮೆಟ್ರೋ:ಕೂದಲೆಳೆ ಅಂತರದಲ್ಲಿ ಪಾರಾದ ಯುವಕ ; ವಿಡಿಯೋ
Team Udayavani, May 23, 2018, 10:14 AM IST
ಹೊಸದಿಲ್ಲಿ: ಅಪಾಯದ ಮುನ್ಸೂಚನೆ ಇಲ್ಲದೆ ಟ್ರ್ಯಾಕ್ನಲ್ಲಿ ಪ್ಲ್ರಾಟ್ ಫಾರ್ಮ್ ದಾಟಲು ಮುಂದಾದ ಯುವಕನೊಬ್ಬನ ಪ್ರಾಣ ಚಾಲಕನ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಉಳಿದ ಘಟನೆ ಶಾಸ್ತ್ರಿ ನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ವಿಡಿಯೋ ನೋಡಿ
ಮಯೂರ್ ಪಟೇಲ್ ಎಂಬ 21 ರ ಹರಯದ ಯುವಕ ಓವರ್ಬ್ರಿಡ್ಜ್ ಬಳಕೆ ಮಾಡಲೆ ಟ್ರ್ಯಾಕ್ ಮೂಲಕವೇ ಫ್ಲ್ಯಾಟ್ ಫಾರಂ ಬದಲಾಯಿಸಲು ಮುಂದಾಗಿದ್ದ. ಈ ವೇಳೆ ನಿಂತಿದ್ದ ರೈಲು ಚಲಿಸಲಾರಂಭಿಸಿದೆ. ಎಲ್ಲಿಯಾದರೂ ಚಾಲಕ ರೈಲಿನ ಬ್ರೇಕ್ ಹಾಕದೆ ಹೊಗಿದ್ದಲ್ಲಿ ಯುವಕನ ಪ್ರಾಣ ಕ್ಷಣ ಮಾತ್ರದಲ್ಲಿ ಹಾರಿ ಹೋಗುತ್ತಿತ್ತು.
ಮಯೂರ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ದಂಡ ವಿಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?