ಲಾಲುಪ್ರಸಾದ್ ವಾಸ್ತವ್ಯ ಹೂಡಿದ್ದ ಕೋಣೆಯಲ್ಲಿ ಅಗ್ನಿ ಅವಘಡ; ಪ್ರಾಣಾಪಾಯದಿಂದ ಪಾರು

ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯ ಅಥವಾ ಹಾನಿಯಾಗಿಲ್ಲ ಎಂದು ವರದಿ ವಿವರಿಸಿದೆ.

Team Udayavani, Jun 7, 2022, 3:58 PM IST

ಲಾಲುಪ್ರಸಾದ್ ವಾಸ್ತವ್ಯ ಹೂಡಿದ್ದ ಕೋಣೆಯಲ್ಲಿ ಅಗ್ನಿ ಅವಘಡ; ಪ್ರಾಣಾಪಾಯದಿಂದ ಪಾರು

ಮೇದಿನಿನಗರ್(ಜಾರ್ಖಂಡ್): ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜಾರ್ಖಂಡ್ ನ ಪಲಾಮು ಜಿಲ್ಲೆಯ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದು, ಈ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಯಾದವ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿ ತಿಳಿಸಿದೆ.

ಇದನ್ನೂ ಓದಿ:ಮೂರು ಪಕ್ಷಗಳಲ್ಲಿ ಪ್ರಾಮಾಣಿಕರೇ ಅಸ್ಪೃಶ್ಯರು: ಎಎಪಿ ಸೇರಿದ ಮುಖ್ಯಮಂತ್ರಿ ಚಂದ್ರು ಹೇಳಿಕೆ

ಮಂಗಳವಾರ (ಜೂನ್ 07) ಬೆಳಗ್ಗೆ ಲಾಲು ಪ್ರಸಾದ್ ಯಾದವ್ ಅವರು ವಾಸ್ತವ್ಯ ಹೂಡಿದ್ದ ಸರ್ಕ್ಯೂಟ್ ಹೌಸ್ ನಲ್ಲಿ ಉಪಹಾರ ಸೇವನೆ ಮಾಡುತ್ತಿದ್ದ ಸಂದರ್ಭದಲ್ಲಿ ಗೋಡೆಯಲ್ಲಿದ್ದ ಫ್ಯಾನ್ ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವುದಾಗಿ ಪಿಟಿಐ ವರದಿ ಮಾಡಿದೆ.

ಫ್ಯಾನ್ ಗೆ ಬೆಂಕಿ ಹೊತ್ತಿಕೊಂಡ ಬಳಿಕ ಲಾಲು ಪ್ರಸಾದ್ ಅವರ ಆಪ್ತ ಸಹಾಯಕರು ಬೆಂಕಿಯನ್ನು ನಂದಿಸಿರುವುದಾಗಿ ಮೂಲಗಳು ತಿಳಿಸಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿರುವುದಾಗಿ ಪಾಲಾಮು ಡೆಪ್ಯುಟಿ ಕಮಿಷನರ್ ಶಶಿರಂಜನ್ ಪಿಟಿಐಗೆ ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯ ಅಥವಾ ಹಾನಿಯಾಗಿಲ್ಲ ಎಂದು ವರದಿ ವಿವರಿಸಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಸುಮಾರು 13 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಜೂನ್ 08) ವಿಶೇಷ ಕೋರ್ಟ್ ಗೆ ಹಾಜರಾಗಲು ಲಾಲು ಪ್ರಸಾದ್ ಯಾದವ್ ಅವರು ಸೋಮವಾರ ಮೇದಿನಿನಗರಕ್ಕೆ ಆಗಮಿಸಿದ್ದರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.