
ವಿದ್ಯಾರ್ಥಿಗಳನ್ನು ಅಟ್ಟಿಸಿಕೊಂಡು ಬಂದ ಬೀದಿ ನಾಯಿಗಳು: ವಿಡಿಯೋ ನೋಡಿ
Team Udayavani, Sep 13, 2022, 11:57 AM IST

ಕಣ್ಣೂರು: ಕೇರಳ ರಾಜ್ಯದಲ್ಲಿ ಬೀದಿ ನಾಯಿಗಳ ಕಾಟದ ಬಗ್ಗೆ ಸುದ್ದಿಗಳು ಹೆಚ್ಚಾಗಿದೆ. ಇತ್ತೀಚಿನ ವರದಿಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಆರು ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದ ಘಟನೆ ಕಣ್ಣೂರಿನಲ್ಲಿ ನಡೆದಿದೆ.
ಕಣ್ಣೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಹೋಗಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅದೃಷ್ಟವಶಾತ್ ಅವರು ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಬಾಂಬೆ ಷೇರುಪೇಟೆ ; 60,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್, ನಿಫ್ಟಿ ಏರಿಕೆ
ವಿದ್ಯಾರ್ಥಿಗಳಿಬ್ಬರನ್ನು ಆರು ನಾಯಿಗಳ ಹಿಂಡು ಹಿಂಬಾಲಿಸಿವೆ. ಅದೃಷ್ಟವಶಾತ್, ಅವರಿಬ್ಬರೂ ಮನೆಯ ಆವರಣದೊಳಗೆ ಪ್ರವೇಶಿಸಿ ಒಳಗಿನಿಂದ ಬಾಗಿಲು ಹಾಕಿದ್ದಾರೆ. ಆದರೆ ನಾಯಿಗಳು ಮನೆಯ ಗೇಟ್ ಹೊರಗೆ ಬೊಗಳುವುದನ್ನು ಮುಂದುವರೆಸಿದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
#WATCH | Kerala: Students in Kannur manage to escape unharmed as stray dogs chase them in the locality (12.09) pic.twitter.com/HPV27btmix
— ANI (@ANI) September 13, 2022
ಮತ್ತೊಂದು ಘಟನೆಯಲ್ಲಿ ಅರಕ್ಕಿನಾರ್ ನ ಗೋವಿಂದ ವಿಲಾಸಂ ಶಾಲೆಯ ಸಮೀಪವಿರುವ ಕಿರಿದಾದ ಓಣಿಯಲ್ಲಿ ಸೈಕಲ್ ನಲ್ಲಿ ಹೋಗುತ್ತಿದ್ದ 12 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
