ನಾಸಿರ್ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮ ರದ್ದು
Team Udayavani, Dec 22, 2018, 7:10 AM IST
ಅಜ್ಮೇರ್: ಬಾಲಿವುಡ್ ನಟ ನಾಸಿರುದ್ದೀನ್ ಶಾ ಪಾಲ್ಗೊಳ್ಳಬೇಕಿದ್ದ ಅಜ್ಮೇರ್ ಸಾಹಿತ್ಯೋತ್ಸವದ ಕಾರ್ಯಕ್ರಮವೊಂದನ್ನು ಆಯೋಜಕರು ಕೊನೇ ಕ್ಷಣದಲ್ಲಿ ರದ್ದು ಮಾಡಿದ್ದಾರೆ. ಬುಲಂದ್ಶಹರ್ ಘಟನೆ ಕುರಿತು ನಾಸಿರುದ್ದೀನ್ ನೀಡಿದ್ದ ಹೇಳಿಕೆ ಖಂಡಿಸಿ ಬಲಪಂಥೀಯ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಸ್ಪೆಕ್ಟರ್ವೊಬ್ಬರ ಹತ್ಯೆಗಿಂತಲೂ ಹಸುವಿನ ಸಾವಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ನಾಸಿರ್ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು