ನ್ಯಾಶನಲ್ ಹೆರಾಲ್ಡ್ : ದಿಲ್ಲಿ ಕೋರ್ಟಲ್ಲಿ ಸ್ವಾಮಿ ಹೇಳಿಕೆ ದಾಖಲು
Team Udayavani, Jul 21, 2018, 4:46 PM IST
ಹೊಸದಿಲ್ಲಿ : ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಂದು ನ್ಯಾಶನಲ್ ಹೆರಾಲ್ಡ್ ಕೇಸಿಗೆ ಸಂಬಂಧಿಸಿ ದಿಲ್ಲಿಯ ಪಟಿಯಾಲಾ ಹೈಕೋರ್ಟಿನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದರು.
ಸ್ವಾಮಿ ಅವರು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿ ಮತ್ತು ಇತರರ ವಿರುದ್ಧ ಈ ಕೇಸನ್ನು ದಾಖಲಿಸಿದ್ದರು.
ಅಡಿಶನಲ್ ಚೀಫ್ ಮೆಟ್ರೋಪಾಲಿಟಾನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಸ್ವಾಮಿ ಅವರ ಆಂಶಿಕ ಹೇಳಿಕೆಯನ್ನು ದಾಖಲಿಸಿಕೊಂಡು ಕೇಸಿನ ವಿಚಾರಣೆಯನ್ನು ಆಗಸ್ಟ್ 25ಕ್ಕೆ ನಿಗದಿಸಿದರು. ಅಂದು ಸ್ವಾಮಿ ಅವರ ಹೇಳಿಕೆಯ ಉಳಿದ ಭಾಗವನ್ನು ದಾಖಲಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್