Nava Bharat; ಶತ್ರುವಿನ ನೆಲಕ್ಕೆ ನುಗ್ಗಿ ಹೊಡೆದಿದ್ದೇವೆ: ಮೋದಿ
Team Udayavani, Apr 6, 2024, 1:01 AM IST
ಜೈಪುರ: “ಇದು ನವ ಭಾರತ. ದೇಶದ ಮೇಲೆ ದಾಳಿ ನಡೆಸಿದ ಶತ್ರು ರಾಷ್ಟ್ರಗಳ ಪ್ರದೇಶಕ್ಕೆ ನುಗ್ಗಿ ಹೊಡೆಯಲಾಗುತ್ತದೆ’ ಹೀಗೆಂದು ಹೇಳಿದ್ದು ಪ್ರಧಾನಿ ಮೋದಿ. ರಾಜಸ್ಥಾನದ ಚುರುವಿನಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಅವರು ಮಾತನಾಡಿದರು.
“ಇದು ಹೊಸ ಭಾರತ ಎನ್ನುವುದು ಈಗ ನಮ್ಮ ಶತ್ರುಗಳಿಗೂ ಗೊತ್ತಾಗಿದೆ’ ಎಂದರು. ಪುಲ್ವಾಮಾ ದಾಳಿಯ ಬಳಿಕ ಪಾಕ್ಗೆ ನುಗ್ಗಿ ಸರ್ಜಿಕಲ್ ದಾಳಿ ನಡೆಸಿ, ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದ್ದನ್ನು ಪ್ರಸ್ತಾವಿಸಿದರು.
“ಕಾಂಗ್ರೆಸ್ ಅವಧಿಯಲ್ಲಿ ಹಗರಣಗಳು, ಲೂಟಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿತ್ತು. 2014ರಲ್ಲಿ ಮತದಾರರು ನಂಬಿಕೆಯಿತ್ತು ಬಿಜೆಪಿ ಕೈಹಿಡಿದರು. ಈಗ ಅಭಿವೃದ್ಧಿಯತ್ತ ಭಾರತ ಮುನ್ನುಗ್ಗುತ್ತಿದೆ’ ಎಂದರು.
ನಮ್ಮ ತಂಟೆಗೆ ಬಂದರೆ ತಕ್ಕ ಶಾಸ್ತಿ: ರಾಜನಾಥ್ ಸಿಂಗ್
ಪಾಕಿಸ್ಥಾನದೊಳಕ್ಕೆ ನುಗ್ಗಿ ದಾಳಿ ಖಚಿತ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪಾಕ್ ನೆಲಕ್ಕೆ ನುಗ್ಗಿ 20 ಮಂದಿ ಉಗ್ರರನ್ನು ಭಾರತ ಕೊಂದಿದೆ ಎಂಬ ಆರೋಪಗಳ ನಡುವೆಯೇ ಈ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸಂದರ್ಶನವೊಂದ ರಲ್ಲಿ ಮಾತನಾಡಿದ ಅವರು, ಭಾರತವನ್ನು ಪದೇಪದೆ ಗುರಿ ಯಾಗಿಸಿಕೊಂಡು ದಾಳಿ ನಡೆಸಿದರೆ ಸುಮ್ಮನೆ ಇರಲು ಸಾಧ್ಯವಾಗದು ಎಂದು ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ