ಪ್ರಥಮ ಬಾರಿಗೆ INS ವಿಕ್ರಮಾದಿತ್ಯ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ತೇಜಸ್ ಯುದ್ಧ ವಿಮಾನ

ಸೂಪರ್ ಸಾನಿಕ್ ವೇಗದಲ್ಲಿ ಹಾರಾಡುವ ಫೈಟರ್ ಜೆಟ್ ಅನ್ನು ಐಎನ್ ಎಸ್ ವಿಕ್ರಮಾದಿತ್ಯ ಮೇಲೆ ಇಳಿಸುವುದು ಕಷ್ಟ.

Team Udayavani, Jan 11, 2020, 6:43 PM IST

Tejas-Aircraft

ನವದೆಹಲಿ: ಪ್ರಯೋಗ ಮಾದರಿಯ ದೇಶದ ಏಕೈಕ ಲಘು ಯುದ್ಧ ವಿಮಾನ ತೇಜಸ್ ಮೊದಲ ಬಾರಿಗೆ ಐಎನ್ ಎಸ್ ವಿಕ್ರಮಾದಿತ್ಯ ಮೇಲೆ ಯಶಸ್ವಿಯಾಗಿ ಶನಿವಾರ ಲ್ಯಾಂಡ್ ಆಗಿರುವುದಾಗಿ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸೂಪರ್ ಸಾನಿಕ್ ವೇಗದಲ್ಲಿ ಹಾರಾಡುವ ಫೈಟರ್ ಜೆಟ್ ಅನ್ನು ಐಎನ್ ಎಸ್ ವಿಕ್ರಮಾದಿತ್ಯ ಮೇಲೆ ಇಳಿಸುವುದು ಕಷ್ಟ. ಈ ಹಿನ್ನೆಲೆಯಲ್ಲಿ ನಡೆ ಇಂದು ಅರಬ್ಬಿ ಸಮುದ್ರದಲ್ಲಿ ನೆಲೆನಿಂತಿದ್ದ ವಿಕ್ರಮಾದಿತ್ಯ ಡೆಕ್ ಮೇಲೆ ತೇಜಸ್ ಯಶಸ್ವಿಯಾಗಿ ಇಳಿದಿದೆ.

ಡೆಕ್ ಮೂಲದಿಂದ ಕಾರ್ಯಾಚರಿಸಬಲ್ಲ 57 ಯುದ್ಧ ವಿಮಾನಗಳು ಭಾರತಕ್ಕೆ ಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ನೌಕಾಪಡೆ ಪರೀಕ್ಷೆ ನಡೆಸಿರುವುದಾಗಿ ಹೇಳಿದೆ.  ಜಲಮಾರ್ಗದ ಯುದ್ಧ ಕಾರ್ಯಾಚರಣೆಯಲ್ಲಿ ದಾಳಿ ನಡೆಸಲು ಸಾಧ್ಯವಾಗಬಲ್ಲ ಯುದ್ಧ ವಿಮಾನ ಯಶಸ್ವಿಯಾಗಿ ಲ್ಯಾಂಡ್ ಆಗುವ ತಂತ್ರಜ್ಞಾನವನ್ನು ಡಿಆರ್ ಡಿಒ, ಎಡಿಎ ಅಭಿವೃದ್ದಿಪಡಿಸುತ್ತಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.