ಮೋದಿ ಚರಿಷ್ಮಾಕ್ಕೆ ಹೆದರಿ ‘ಆಯುಷ್ಮಾನ್ ಭಾರತ್ ಬೇಡ’ವೆಂದ ಪಟ್ನಾಯಕ್


Team Udayavani, Jan 29, 2019, 11:24 AM IST

narendra-modi-thinking-600.jpg

ಕುಲಿಯಾ: ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಅಮಿತ್ ಶಾ ಅವರು ನವೀನ್ ಪಟ್ನಾಯಕ್ ನೇತೃತ್ವದ ಆಡಳಿತಾರೂಢ ಬಿಜು ಜನತಾದಳ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿವಿಧ ಯೋಜನೆಗಳಡಿಯಲ್ಲಿ ಕೇಂದ್ರ ಸರಕಾರದಿಂದ ಒಡಿಶಾಗೆ ಸಾಕಷ್ಟು ಹಣ ಬರುತ್ತಿದ್ದರೂ ಅವುಗಳನ್ನು ರಾಜ್ಯದ ಫಲಾನುಭವಿಗಳಿಗೆ ತಲುಪಿಸುವಲ್ಲಿ ಒಡಿಶಾ ಸರಕಾರ ವಿಫಲವಾಗಿದೆ ಎಂದು ಶಾ ಕಿಡಿಕಾರಿದ್ದಾರೆ.

ರಾಜ್ಯ ಸರಕಾರದ ಸೀಮಿತ ಮನಸ್ಥಿತಿಯಿಂದಾಗಿ ಕೇಂದ್ರ ಸರಕಾರದ ಯೋಜನೆಗಳು ಇಲ್ಲಿನ ಬಡಕುಟುಂಬಗಳಿಗೆ ಸಿಗದಂತಾಗಿದೆ ಎಂದವರು ಹೇಳಿದರು. ನರೇಂದ್ರ ಮೋದಿಯವರ ಚರಿಷ್ಮಾ ಒಡಿಶಾದಲ್ಲಿ ಹೆಚ್ಚಾಗಬಹುದು ಎಂಬ ಒಂದೇ ಒಂದು ಕಾರಣಕ್ಕಾಗಿ ಪಟ್ನಾಯಕ್ ಸರಕಾರವು ಆಯುಷ್ಮಾನ್ ಭಾರತ ಯೋಜನೆಗೆ ಸೇರ್ಪಡೆಗೊಳ್ಳಲು ನಿರಾಕರಿಸಿದೆ ಎಂಬ ವಿಷಯವನ್ನು ಶಾ ಅವರು ಸಭೆಯಲ್ಲಿ ಬಹಿರಂಗಗೊಳಿಸಿದರು. ಒಡಿಶಾದ ಜನರೆಲ್ಲರೂ ಶ್ರಮಜೀವಿಗಳು ಮತ್ತು ಈ ರಾಜ್ಯವೂ ಪ್ರಾಕೃತಿಕ ಸಂಪನ್ಮೂಲಗಳಿಂದ ಸಂಪದ್ಭರಿತವಾಗಿದೆ ಆದರೂ ರಾಜ್ಯವು ಹಿಂದುಳಿಯಲು ರಾಜ್ಯಸರಕಾರದ ನಿರಾಸಕ್ತಿಯೇ ಕಾರಣ ಎಂದವರು ದೂರಿದರು.


ಬುಡಕಟ್ಟು ಸುಮದಾಯ ಸಹಿತ ಎಲ್ಲಾ ವರ್ಗಗಳ ಜನಸಮುದಾಯಕ್ಕೆ ಬೇಕಾಗುವಂತಹ ಯೋಜನೆಗಳನ್ನು ಜಾರಿಗೊಳಿಸಿರುವ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದವರು ವಿಶ್ವಾಸ ವ್ಯಕ್ತಪಡಿಸಿದರು. ‘ಮೋದಿಜಿಯವರ ನೇತೃತ್ವದಲ್ಲಿ ನಾವು ನವ ಒಡಿಶಾ ರೂಪುಗೊಳ್ಳುವಂತೆ ಮಾಡುತ್ತೇವೆ. ನಿರುದ್ಯೋಗ ರಹಿತ, ಉತ್ತಮ ಆರೋಗ್ಯ ಸೇವೆಗಳನ್ನು ಒಳಗೊಂಡಿರುವ ಮತ್ತು ಎಲ್ಲರೂ ಬಡತನ ರೇಖೆಗಿಂತ ಮೇಲಿರುವ ಆದರ್ಶ ಒಡಿಶಾ ನಿರ್ಮಾಣ ನಮ್ಮ ಧ್ಯೇಯವಾಗಿದೆ..’ ಎಂದು ಶಾ ನುಡಿದರು.

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.