ನವರಾತ್ರಿ: ಪ್ರಯಾಣಿಕರಿಗೆ ವಿಶೇಷ ಮೆನು ನೀಡಿದ ರೈಲ್ವೆ ಸಚಿವಾಲಯ
Team Udayavani, Sep 26, 2022, 3:49 PM IST
ಹೊಸದಿಲ್ಲಿ: ನವರಾತ್ರಿಯ ಪ್ರಯುಕ್ತ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ವಿಶೇಷ ಮೆನುವನ್ನು ರೈಲ್ವೆ ಸಚಿವಾಲಯ ಪ್ರಕಟಿಸಿದೆ.
ಈ ವಿಶೇಷ ಆಫರ್ ಬಗ್ಗೆ ಕೂ ಮಾಡಿರುವ ರೈಲ್ವೇ ಸಚಿವಾಲಯ, ಈ ವಿಶೇಷ ಮೆನುವನ್ನು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನೀಡಲಾಗುವುದು ಮತ್ತು ‘ಫುಡ್ ಆನ್ ಟ್ರ್ಯಾಕ್’ ಅಪ್ಲಿಕೇಶನ್ನಿಂದ ಆರ್ಡರ್ ಮಾಡಬಹುದು ಎಂದು ಅದು ಹೇಳಿದೆ.
ಇದನ್ನೂ ಓದಿ:ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ‘ಕಿಲ್ ಯು ಜಿಹಾದಿ’ ಬರಹ
“ನವರಾತ್ರಿಯ ಮಂಗಳಕರ ಹಬ್ಬದ ಸಂದರ್ಭದಲ್ಲಿ, ಭಾರತೀಯ ರೈಲ್ವೇಯು ವಿಶೇಷ ಮೆನುವನ್ನು ನಿಮಗೆ ಪೂರೈಸುತ್ತಿದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನೀಡಲಾಗುತ್ತದೆ. ನಿಮ್ಮ ರೈಲು ಪ್ರಯಾಣಕ್ಕಾಗಿ ‘ಫುಡ್ ಆನ್ ಟ್ರ್ಯಾಕ್’ ಅಪ್ಲಿಕೇಶನ್ನಿಂದ ನವರಾತ್ರಿ ಭಕ್ಷ್ಯಗಳನ್ನು ಆರ್ಡರ್ ಮಾಡಿ, ಇ-ಕ್ಯಾಟರಿಂಗ್ ಗೆ ಭೇಟಿ ನೀಡಿ. irctc.co.in ಅಥವಾ 1323 ಗೆ ಕರೆ ಮಾಡಿ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ