ನೌಕಾಪಡೆ ಮುಖ್ಯಸ್ಥರಾಗಿ ಎಡ್ಮಿರಲ್ ಕರಮ್ಬೀರ್ ಸಿಂಗ್ ಅಧಿಕಾರ ಸ್ವೀಕಾರ
Team Udayavani, May 31, 2019, 10:01 AM IST
ಹೊಸದಲ್ಲಿ: ಭಾರತದ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಎಡ್ಮಿರಲ್ ಕರಮ್ಬೀರ್ ಸಿಂಗ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಕರಮ್ಬೀರ್ ಸಿಂಗ್, ನೌಕಾಪಡೆ ಘನ ಅಡಿಪಾಯವನ್ನು ಹೊಂದಿದೆ ಮತ್ತು ಹೊಸ ಎತ್ತರವನ್ನು ತಲುಪಿರುವುದನ್ನು ನನ್ನ ಹಿಂದಿನವರು ಖಚಿತಪಡಿಸಿದ್ದಾರೆ. ಅವರ ಪ್ರಯತ್ನಗಳೊಂದಿಗೆ ಕಡಲಿನಲ್ಲಿನ ಭದ್ರತಾ ಸವಾಲುಗಳನ್ನು ಪೂರೈಸಲು ದೃಢವಾದ, ವಿಶ್ವಾಸಾರ್ಹ ಮತ್ತು ಸಿದ್ಧವಾಗಿರುವ ನೌಕಾಪಡೆಯನ್ನು ರಾಷ್ಟ್ರಕ್ಕೆ ಒದಗಿಸಲು ನಾನು ಪ್ರಯತ್ನ ಮುಂದುವೆರೆಸುತ್ತೇನೆ ಎಂದು ಹೇಳಿದರು.
ಕರಮ್ಬೀರ್ ಅವರ ನೇಮಕಾತಿಯನ್ನು ಸಶಸ್ತ್ರ ಪಡೆಗಳ ಟ್ರಿಬ್ಯೂನಲ್ ಎದುರು ಅಂಡಮಾನ್ ನಿಕೋಬಾರ್ ಕಮಾಂಡ್ನ ಸಹ ಎಡ್ಮಿರಲ್ ಬಿಮಲ್ ವರ್ಮಾ ಅವರು ಪ್ರಶ್ನಿಸಿದ್ದರು. ತನ್ನ ಹಿರಿತನವನ್ನಕಡೆಗಣಿಸಿ ಕರಮ್ ಬೀರ್ ನೇಮಕ ಮಾಡುವ ಬಗ್ಗೆ ಪ್ರಶ್ನಿಸಿದ್ದರು.
ಸರ್ಕಾರ ಕರಮ್ಬೀರ್ ಅವರ ನೇಮಕದ ಕುರಿತಾಗಿ ದಾಖಲೆಗಳನ್ನುಸಲ್ಲಿಸಲು ಕೇಂದ್ರ ಸರ್ಕಾರ ಸಮಯಾವಕಾಶ ಕೇಳಿದ ಹಿನ್ನಲೆಯಲ್ಲಿ ಎಟಿಎಫ್ ಜುಲೈ 17 ರಂದು ವಿಚಾರಣೆ ಮುಂದೂಡಿಕೆ ಮಾಡಿತ್ತು.
ಇದೇ ತಿಂಗಳ ಆರಂಭದಲ್ಲಿ ರಕ್ಷಣಾ ಸಚಿವಾಲಯ ಅಡ್ಮಿರಲ್ ವರ್ಮಾ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.
ಇಂದು ಮೇ 31 ರಂದು ಎಡ್ಮಿರಲ್ ಸುನೀಲ್ ಲಾಂಬಾ ಅವರು ನಿವೃತ್ತರಾದ ಹಿನ್ನಲೆಯಲ್ಲಿ ಕರಮ್ ಬೀರ್ ಅವರ ನೇಮಕಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು