
ಯೋಧರ ಪ್ರಯಾಣಕ್ಕೆ ಡ್ರೋನ್; ಭಾರತೀಯ ನೌಕಾಪಡೆಯಿಂದ ಮೊದಲ ಬಾರಿಗೆ ಬಳಕೆ
ಪುಣೆ ಮೂಲದ ಸಂಸ್ಥೆಯಿಂದ ಸಂಶೋಧನೆ
Team Udayavani, Oct 6, 2022, 6:40 AM IST

ಮುಂಬಯಿ: ಯೋಧರನ್ನು ಕ್ಷಿಪ್ರವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯಲು ದೇಶದ ಸೇನಾ ಪಡೆ ಶೀಘ್ರವೇ ಡ್ರೋನ್ಗಳ ಬಳಕೆ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಥಮ ಎಂಬಂತೆ ಭಾರತೀಯ ನೌಕಾಪಡೆ “ವರುಣ’ ಎಂಬ ಹೆಸರಿನ ಡ್ರೋನ್ ಅನ್ನು ಬಳಕೆ ಮಾಡಲು ಮುಂದಾಗಿದೆ.
ಸಮುದ್ರ ತೀರದಿಂದ ಕಡಲ ನಡುವೆ ಇರುವ ಯುದ್ಧ ನೌಕೆಗೆ ಯೋಧರನ್ನು ಕಳುಹಿಸುವ ನಿಟ್ಟಿನಲ್ಲಿ ಅದನ್ನು ಬಳಕೆ ಮಾಡಲಾಗುತ್ತದೆ.
ಪುಣೆ ಮೂಲದ ಸಾಗರ್ ಡಿಫೆನ್ಸ್ ಎಂಜಿನಿಯರಿಂಗ್ ಪ್ರೈ.ಲಿ. ಎಂಬ ರಕ್ಷಣ ಸ್ಟಾರ್ಟ್ಅಪ್ ಸಂಸ್ಥೆ ಹೊಸ ಮಾದರಿಯ ಡ್ರೋನ್ ಅನ್ನು ಸಂಶೋಧಿಸಿ ಅಭಿವೃದ್ಧಿಗೊಳಿಸಿದೆ.
#WATCH | ‘Varuna’ country’s first human-carrying drone, developed by the Indian startup Sagar Defence Engineering, will soon be inducted into Indian Navy pic.twitter.com/RhyjvAYn1E
— ANI (@ANI) October 5, 2022
ಕಂಪೆನಿ ಹೇಳಿಕೊಂಡಿರುವ ಪ್ರಕಾರ ಡ್ರೋನ್ 130 ಕೆ.ಜಿ. ಭಾರವನ್ನು ಹೊತ್ತುಕೊಂಡು 25 ಕಿ.ಮೀ. ದೂರವನ್ನು ಮೂವತ್ತು ನಿಮಿಷಗಳಲ್ಲಿ ತಲುಪಲಿದೆ. ರಿಮೋಟ್ ಕಂಟ್ರೋಲ್ ಮೂಲಕ ಅದಕ್ಕೆ ಫೀಡ್ ಮಾಡಿದ ದಾರಿಗಳಲ್ಲಿ ಮಾತ್ರ ಸಂಚರಿಸಲಿದೆ. ಅದನ್ನು ಏರ್ ಆ್ಯಂಬುಲೆನ್ಸ್, ಪರಿಹಾರ ಮತ್ತು ರಕ್ಷಣ ಕಾರ್ಯಾಚರಣೆಯಲ್ಲಿ ಬಳಕೆ ಮಾಡಲು ಸಾಧ್ಯವಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ