ಕ್ಷಮೆ ಯಾಚಿಸಿದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್
Team Udayavani, Dec 10, 2021, 9:45 PM IST
ಮುಂಬೈ: ಎನ್ಸಿಬಿಯ ಅಧಿಕಾರಿ ಸಮೀರ್ ವಾಖೆಂಡೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಬಗ್ಗೆ ಮಹಾರಾಷ್ಟ್ರ ಸಚಿವ ಮತ್ತು ಎನ್ಸಿಪಿ ನಾಯಕ ನವಾಬ್ ಮಲಿಕ್ ಬಾಂಬೆ ಹೈ ಕೋರ್ಟ್ನಲ್ಲಿ ಕ್ಷಮೆ ಯಾಚಿಸಿದ್ದಾರೆ.
ಸುದ್ದಿಗೋಷ್ಠಿಗಳನ್ನು ನಡೆಸಿ, ವಾಖೆಂಡೆ ಮತ್ತವರ ಕುಟುಂಬದ ಬಗ್ಗೆ ಹೇಳಿಕೆಗಳನ್ನು ನೀಡಿ, ವೈಯಕ್ತಿಕ ದಾಳಿ ನಡೆಸಿದ್ದಾಗಿ ಸಮೀರ್ ತಂದೆ ಜ್ಞಾನದೇವ್ ವಾಖೆಂಡೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಈ ಪ್ರಕರಣದ ಸಂಬಂಧ ನವಾಬ್ ಅವರು 3 ಪುಟಗಳ ಅಫಿಡವಿಟ್ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
“ನೀವು ಒಬ್ಬ ಸಚಿವರು, ಸಾಮಾನ್ಯ ಜನರಂತೆ ವರ್ತಿಸಲಾಗುವುದಿಲ್ಲ’ ಎಂದು ನ್ಯಾಯಾಲಯ ನವಾಬ್ ಅವರಿಗೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ