ನಕ್ಸಲ್‌ ದಾಳಿ: 15 ಪೊಲೀಸರ ಸಾವು


Team Udayavani, May 2, 2019, 6:16 AM IST

naxal

ಮುಂಬಯಿ: ಮಹಾರಾಷ್ಟ್ರದ 59ನೇ ರಾಜ್ಯೋತ್ಸವದ ದಿನವಾದ ಬುಧವಾರ ನಕ್ಸಲರು 15 ಪೊಲೀಸರನ್ನು ಹತ್ಯೆಗೈದಿದ್ದಾರೆ.

ನಾಗ್ಪುರದಿಂದ 250 ಕಿ.ಮೀ. ದೂರವಿರುವ ಗಡಿcರೋಲಿ ಜಿಲ್ಲೆಯ ಕುಖೇìಡ ತಾಲೂಕಿನ ದಾದಾಪುರ್‌ ಎಂಬ ಹಳ್ಳಿಯ ಪಕ್ಕದಲ್ಲೇ ಸಾಗುವ ರಾ.ಹೆ. 136ರಲ್ಲಿ ನಕ್ಸಲರು ಸುಧಾರಿತ ನೆಲಬಾಂಬ್‌ ಸ್ಫೋಟಿಸಿದ್ದು, ಮಾವೋವಾದಿ ನಿಗ್ರಹ ದಳದ (ಕ್ವಿಕ್‌ ರೆಸ್ಪಾನ್ಸ್‌ ಟೀಮ್‌) 15 ಸಿಬಂದಿ ಸಾವಿಗೀಡಾಗಿದ್ದಾರೆ. ಈ ವಾಹನಗಳನ್ನು ಚಲಾಯಿಸುತ್ತಿದ್ದ ಇಬ್ಬರು ಡ್ರೈವರ್‌ಗಳ ಪೈಕಿ ಓರ್ವ ಅಸುನೀಗಿದ್ದಾರೆ.

ಮೃತಪಟ್ಟವರೆಲ್ಲರೂ ಗಡಿcರೋಲಿ ಜಿಲ್ಲಾ ಪೊಲೀಸ್‌ ಅಡಿ ಸೇವೆ ಸಲ್ಲಿಸುತ್ತಿದ್ದ ಸಿ-60 ತುಕಡಿಯ ಸಿಬಂದಿ. ಸ್ಫೋಟದ ರಭಸಕ್ಕೆ ಪೊಲೀಸರು ಪ್ರಯಾಣಿಸುತ್ತಿದ್ದ ಎರಡೂ ವಾಹನಗಳು ಚಿಂದಿಯಾಗಿವೆ. ಗಾಯಾಳು ಸಿಬಂದಿಯನ್ನು ಗಡಿcರೋಲಿಯ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ.

ದಾದಾಪುರ್‌ ಹಳ್ಳಿಯಲ್ಲಿ ರಾ.ಹೆ. ದುರಸ್ತಿ ಕಾರ್ಯ ನಡೆಯುತ್ತಿದ್ದು, ಆ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದ ಕೂಲಿಗಳಿಗೆ ಭದ್ರತೆ ಒದಗಿಸಲು ಹಾಗೂ ಅವರ ಕಾರ್ಯಕ್ಕೆ ಸಹಾಯ ಮಾಡುವ ಸಲುವಾಗಿ ಈ ಭದ್ರತಾ ಸಿಬಂದಿ ಸಾಗುತ್ತಿದ್ದರು. ಭದ್ರತಾ ಸಿಬಂದಿ ಇದ್ದ ವಾಹನಗಳು ಆಗಮಿಸಿದ ಕೂಡಲೇ ಹತ್ತಿರದಲ್ಲೇ ಅಡಗಿದ್ದ ನಕ್ಸಲರು ಟ್ರಿಗರ್‌ ಒತ್ತುವ ಮೂಲಕ ಬಾಂಬ್‌ ಸ್ಫೋಟಿಸಿದ್ದಾರೆ.

ಪ್ರತೀಕಾರದ ಹೆಜ್ಜೆ ?
ಗಡಿcರೋಲಿ ಜಿಲ್ಲೆಯ ಎಟಾಪಲ್ಲಿ ತಾಲೂಕಿನ ಕಾನ್ಸಾಪುರ ಎಂಬ ಹಳ್ಳಿಯ ಬಳಿ ಕಳೆದ ವರ್ಷ ಎ. 22, 23ರಂದು ಸುಮಾರು 40 ಕೆಂಪು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಇದರ ವರ್ಷಾಚರಣೆ ಹಿನ್ನೆಲೆಯಲ್ಲಿ ಎ. 23ರಿಂದ ಏಳು ದಿನಗಳ ಕಾಲ ಶೋಕ ಸಪ್ತಾಹವನ್ನಾಗಿ ಆಚರಿಸಿದ್ದ ಮಾವೋವಾದಿಗಳು, ಅದಾದ ಮರುದಿನವೇ ಈ ದುಷ್ಕೃತ್ಯ ನಡೆಸಿದ್ದಾರೆ. ನೆಲಬಾಂಬ್‌ ಸ್ಫೋಟಿಸು ವುದಕ್ಕೂ ಮುನ್ನ ರಸ್ತೆ ಕಂಟ್ರಾಕ್ಟರ್‌ಗಳಿಗೆ ಸೇರಿದ 36ಕ್ಕೂ ಹೆಚ್ಚು ವಾಹನಗಳನ್ನು ಸುಟ್ಟು ಹಾಕಿದ್ದರು.

ನಕ್ಸಲರ ಈ ಹೇಯ ಕೃತ್ಯವನ್ನು ನಾನು ಖಂಡಿಸುತ್ತೇನೆ. ಹುತಾತ್ಮ ಭದ್ರತಾ ಸಿಬಂದಿಗೆ ನನ್ನ ಪ್ರಣಾಮಗಳು ಸಲ್ಲುತ್ತವೆ. ಅವರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಈ ಘಟನೆಯ ಹಿಂದಿರುವವರಿಗೆ ತಕ್ಕ ಶಾಸ್ತಿ ಆಗೇ ಆಗುತ್ತದೆ.
– ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.