
ಕೆಂಪು ಉಗ್ರರ ಅಟ್ಟಹಾಸ : ಹುತಾತ್ಮ ಯೋಧರ ಸಂಖ್ಯೆ 22ಕ್ಕೆ ಏರಿಕೆ
Team Udayavani, Apr 4, 2021, 1:11 PM IST

ಛತ್ತೀಸ್ಗಢ: ಶನಿವಾರ ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ವೀರಮರಣ ಹೊಂದಿರುವ ಸೈನಿಕರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಏಪ್ರಿಲ್ 3 ರಂದು ಛತ್ತೀಸಗಢದ ಸುಕ್ಮಾ-ಬಿಜಾಪುರ ಗಡಿಗಳ ಸಿಲಗುರ್ ಅರಣ್ಯ ವಲಯದಲ್ಲಿ ಸಿಆರ್ಪಿಫ್ ಯೋಧರು ಹಾಗೂ ಕೆಂಪು ಉಗ್ರರ ನಡುವೆ ನಡೆದ ಕಾದಾಟದಲ್ಲಿ ಇದುವರೆಗೆ 22 ಯೋಧರು ಹುತಾತ್ಮರಾಗಿರುವುದು ಇಂದು ವರದಿಗಳಿಂದ ತಿಳಿದು ಬಂದಿದೆ. ಖಚಿತವಾಗಿದೆ.
ಮೊದಲು ಐವರು ಯೋಧರು ಪ್ರಾಣ ಕಳೆದುಕೊಂಡಿದ್ದ ಬಗ್ಗೆ ವರದಿಯಾಗಿತ್ತು. ಇಂದು 17 ಯೋಧರ ಮೃತದೇಹಗಳು ಪತ್ತೆಯಾಗಿರುವುದರಿಂದ ಒಟ್ಟು 22 ಯೋಧರು ದಾಳಿಯಲ್ಲಿ ಹುತಾತ್ಮರಾದಂತಾಗಿದೆ.
ಇನ್ನು ಯೋಧರ ಎನ್ ಕೌಂಟರ್ ಗೆ 5 ಕ್ಕಿಂತ ಹೆಚ್ಚು ನಕ್ಸಲ್ ರು ಸಾವನ್ನಪಿದ್ದಾರೆ.
On ground visuals from the site of Naxal attack at Sukma-Bijapur border in Chhattisgarh; 22 security personnel have lost their lives in the attack pic.twitter.com/sVCoyXIRwN
— ANI (@ANI) April 4, 2021
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
