ನಕ್ಸಲ್ ಅಟ್ಟಹಾಸ;ಡಿಡಿ ಕ್ಯಾಮರಾಮೆನ್,ಇಬ್ಬರು ಪೊಲೀಸರು ಹುತಾತ್ಮ
Team Udayavani, Oct 30, 2018, 1:56 PM IST
ದಾಂತೇವಾಡ :ವಿಧಾನ ಸಭಾ ಚುನಾವಣೆ ಪ್ರಚಾರದ ಕಾವು ಏರಿರುವ ಛತ್ತೀಸ್ಗಡದಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ದೂರದರ್ಶನದ ಕ್ಯಾಮರಾಮೆನ್ ಓರ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಚುನಾವಣಾ ಪ್ರಚಾರದ ವರದಿಗಾಗಿ ತೆರಳುತ್ತಿದ್ದ ವೇಳೆ ಅರನಾರಪುರದಲ್ಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲೆ ಡಿಡಿಯ ಕ್ಯಾಮರಾಮೆನ್ ಅಚ್ಯುತಾನಂದ ಸಾಹು ಅವರು ಕೊನೆಯುಸಿರೆಳೆದಿದ್ದಾರೆ.
ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ