ಸಿಎಎ ವಿರುದ್ಧ ದಂಗೆ: ನಕ್ಸಲರಿಂದ ಕರಪತ್ರ
Team Udayavani, Feb 27, 2020, 12:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಣ್ಣೂರು: ಪೌರತ್ವ ಕಾಯ್ದೆ ವಿರುದ್ಧ ದಂಗೆ ಏಳುತ್ತೇವೆ ಎಂದು ಬರೆಯಲಾಗಿರುವ ಕರಪತ್ರಗಳು ಕೇರಳದ ಕಣ್ಣೂರಿನ ಅಂಬಯತೋಡ್ ಗ್ರಾಮದಲ್ಲಿ ಬುಧವಾರ ಪತ್ತೆಯಾಗಿವೆ. ಪಶ್ಚಿಮಘಟ್ಟ ವಿಶೇಷ ವಲಯ ಸಮಿತಿ, ಸಿಪಿಐ (ಮಾವೋವಾದಿ) ಎಂದು ಕರಪತ್ರಗಳ ಮೇಲೆ ನಮೂದಾಗಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಗಳಿಗೆ ಎಚ್ಚರಿಕೆ ನೀಡಲಾಗಿದೆ.
ಕೇರಳದಲ್ಲಿ ಸಿಎಎ ಜಾರಿಗೊಳಿಸಿದರೆ ದಲಿತರು, ಆದಿವಾಸಿಗಳು ಮತ್ತು ಮಾವೊವಾದಿ ಸಂಘಟನೆಗಳು ಒಟ್ಟಾಗಿ ದಂಗೆ ಏಳಬೇಕಾಗುತ್ತದೆ ಎಂದು ಬರೆಯಲಾಗಿದೆ. ಅದಲ್ಲದೇ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಸೋಷಿಯಲ್ ಡೆಮಾಕ್ರಾ ಟಿಕ್ ಪಾರ್ಟಿ ಆಫ್ ಇಂಡಿಯಾದಂತಹ (ಎಸ್ಡಿಪಿಐ) ಮೂಲ ಭೂತವಾದಿ ಸಂಘಟನೆಗಳ ಕೋಮುವಾದಿ ಅಜೆಂಡಾಗಳಿಗೆ ಮರುಳಾಗಬೇಡಿ ಎಂದು ಕೂಡಾ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ