ದಕ್ಷಿಣದಲ್ಲೂ ನಕ್ಸಲರ ಬಸ್ತಾರ್‌ ಮಾದರಿ? ; ಕೇಂದ್ರ, ಕೇರಳ ಗುಪ್ತಚರ ಸಂಸ್ಥೆಗಳ ವರದಿ


Team Udayavani, Nov 22, 2019, 12:53 AM IST

Naxal-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ನಕ್ಸಲೀಯರು ಕೇರಳದಲ್ಲಿ ನೆಲೆಯೂರುವ ಮೂಲಕ ದಕ್ಷಿಣ ಭಾರತದಲ್ಲಿ ನೆಲೆ ವಿಸ್ತರಿಸಲು ಮುಂದಾಗುತ್ತಿದ್ದಾರೆ. ಛತ್ತೀಸ್‌ಗಢದ ದಕ್ಷಿಣದ ಬಸ್ತಾರ್‌ ಪ್ರದೇಶ ಅವರ ನೆಲೆ ಹೇಗೋ, ಅದರಂತೆಯೇ ಕೇರಳ, ಕರ್ನಾಟಕ ಮತ್ತು ತಮಿಳುನಾಡನ್ನು (ಕೆಕೆಟಿ) ನೆಲೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಅದಕ್ಕೆ ಪೂರಕವಾಗಿ ಕಲ್ಲಿಕೋಟೆ ಜಿಲ್ಲೆಯ ಸಿಪಿಎಂ ಪ್ರಧಾನ ಕಾರ್ಯದರ್ಶಿ ಪಿ.ಮೋಹನನ್‌ ಇತ್ತೀಚೆಗೆ ‘ಇಸ್ಲಾಮಿಕ್‌ ಮೂಲಭೂತವಾದಿಗಳು ಕೇರಳದಲ್ಲಿ ನೆಲೆಯೂರಲು ನಕ್ಸಲೀಯರಿಗೆ ನೆರವು ನೀಡುತ್ತಿದ್ದಾರೆ’ ಎಂದು ಹೇಳಿದ್ದರು. ಅವರ ಮಾತುಗಳ ಬಗ್ಗೆ ಟೀಕೆಗಳು ವ್ಯಕ್ತವಾಗಿದೆಯಾದರೂ, ದೂರಗಾಮಿ ಪರಿಸ್ಥಿತಿಯನ್ನು ಗಮನಿಸಿದರೆ ನಕ್ಸಲೀಯರು ಕೇರಳದಲ್ಲಿ ವಿಸ್ತರಿಸುವ ಜಾಲದ ರಭಸ ನೋಡಿದಾಗ ಅದು ಹೌದು ಎನ್ನಿಸದೇ ಇರದು ಎಂದು ಕೇಂದ್ರ ಮತ್ತು ಕೇರಳದ ಗುಪ್ತಚರ ಸಂಸ್ಥೆಗಳು ಖಚಿತಪಡಿಸಿವೆ.

ದಂಡಕಾರಣ್ಯ ವಲಯದಿಂದ ಕೆಕೆಟಿ ವಲಯಕ್ಕೆ ನಕ್ಸಲೀಯರು ಜಾಲ ವಿಸ್ತರಣೆ ಮಾಡುತ್ತಿರುವ ಬಗ್ಗೆ ಬಹು ಸ್ತರದ ಗುಪ್ತಚರ ಸಂಸ್ಥೆಗಳ ಸಭೆಯಲ್ಲಿ ಮಾಹಿತಿ ನೀಡಲಾಗಿತ್ತು.

ಕರ್ನಾಟಕ, ಕೇರಳ, ತಮಿಳುನಾಡುಗಳ ಪೈಕಿ ಕೇರಳದಲ್ಲಿ ವಿಶೇಷವಾಗಿ ನಕ್ಸಲೀಯರ ಚಟುವಟಿಕೆ ಹೆಚ್ಚಾಗುತ್ತಿರುವುದು ಖಚಿತವಾಗಿದೆ. ನಕ್ಸಲೀಯರ ಪಶ್ಚಿಮ ಘಟ್ಟ ವಿಶೇಷ ವಲಯ ಸಮಿತಿ (WGSZC) ಎಂಬ ಸಂಘಟನೆ ಸ್ಥಾಪಿಸಲಾಗಿದೆ. ಅದರ ಮೂಲಕ ನೇಮಕ ಮತ್ತು ತರಬೇತಿ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂಬ ಅಂಶ ಖಚಿತಪಟ್ಟಿದೆ. 2018ರಲ್ಲಿ ಗುಪ್ತಚರ ಇಲಾಖೆ ನೀಡಿದ್ದ ವರದಿಯಲ್ಲೂ ಕೆಲ ಕಳವಳ ಕಾರಿ ಅಂಶಗಳನ್ನು ಪ್ರಸ್ತಾಪಿಸಲಾಗಿತ್ತು.

ಸತತ ಕಾರ್ಯಾಚರಣೆ: ಕರ್ನಾಟಕ, ತಮಿಳುನಾಡುಗಳಲ್ಲಿ ನಕ್ಸಲರ ವಿರುದ್ಧ ಸತತ ಕಾರ್ಯಾಚರಣೆ ನಡೆಯುತ್ತಿರುವುದು ಅವರಿಗೆ ತೊಡಕಾಗಿದೆ. ಹೀಗಾಗಿ, ಅವರು ಕೇರಳದ ಅರಣ್ಯದಲ್ಲಿ ತಳವೂರಲು ಸಹಾಯಕವಾಗಿದೆ ಎಂದು ಆ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಹೀಗಾಗಿಯೇ 2018ರ ಡಿಸೆಂಬರ್‌ನಲ್ಲಿ ಕೇಂದ್ರ ಗೃಹ ಸಚಿವಾಲಯ ಮುನ್ನೆಚ್ಚರಿಕೆಯನ್ನೂ ನೀಡಿತ್ತು.

ವರದಿ ಅಂಶಗಳು
– ಕಾಡುಗಳ್ಳ ವೀರಪ್ಪನ್‌ ಕಾರ್ಯವೆಸಗುತ್ತಿದ್ದ ಅರಣ್ಯ ಪ್ರದೇಶಗಳಲ್ಲಿ ನಕ್ಸಲರ ತಾಣ.

– ಕರ್ನಾಟಕ, ತಮಿಳುನಾಡು ಪೊಲೀಸ್‌ ಇಲಾಖೆಗಳು ವೀರಪ್ಪನ್‌ ಕಾರ್ಯಾಚರಣೆ ನಿಗ್ರಹಿಸುವ ನಿಟ್ಟಿನಲ್ಲಿ ಸ್ಥಾಪಿಸಿಕೊಂಡಿದ್ದ ರಹಸ್ಯ ಮಾಹಿತಿ ಜಾಲವನ್ನು ಈಗಲೂ ಉಳಿಸಿಕೊಂಡಿವೆ.

– ಕೆಕೆಟಿ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಯಾವ ಭಾಗ ಯಾವ ರಾಜ್ಯಕ್ಕೆ ಸೇರಿದ್ದು ಎಂದು ಖಚಿತವಾಗಿ ಗುರುತಿಸಲು ಸಾಧ್ಯವಿಲ್ಲದ್ದು ಅವರಿಗೆ ಅನುಕೂಲ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.