ನಕ್ಸಲರ ಬಳಿ ರ್‍ಯಾಂಬೋ ಆ್ಯರೋ


Team Udayavani, May 7, 2018, 9:00 AM IST

Naxal-15-4.jpg

ಹೊಸದಿಲ್ಲಿ: ನಕ್ಸಲೀಯರು ತಮ್ಮ ಆಯುಧಗಳ ಕೋಠಿಗೆ ಸುಧಾರಿತ ಹಾಗೂ ಅಪಾಯಕಾರಿ ಅಸ್ತ್ರಗಳನ್ನು ಸೇರಿಸಿಕೊಂಡಿರುವ ಅಂಶ ಬಯಲಾಗಿದ್ದು, ಇದು ಭದ್ರತಾ ಪಡೆಗಳಿಗೆ ಹೊಸ ಸವಾಲಾಗಿ ಪರಿಣಮಿಸಿದೆ. ‘ರ್‍ಯಾಂಬೋ ಆ್ಯರೋಸ್‌’ ಮತ್ತು ರಾಕೆಟ್‌ ಬಾಂಬ್‌ ಗಳಂಥ ವಿನಾಶಕಾರಿ ಶಸ್ತ್ರಾಸ್ತ್ರಗಳು ಈಗ ನಕ್ಸಲರ ಬಳಿಯಿವೆ. ಅಷ್ಟೇ ಅಲ್ಲ, ಸುಧಾರಿತ ಸ್ಫೋಟಕಗಳು (ಐಇಡಿ), ಕಚ್ಚಾ ಬಾಂಬ್‌ ಗಳನ್ನು ಬಚ್ಚಿಡಲು ಹೊಸ ವಿಧಾನವನ್ನೂ ಕೆಂಪು ಉಗ್ರರು ಕಂಡುಕೊಂಡಿದ್ದಾರೆ. ಅದರಂತೆ, ಇವರು ಸ್ಫೋಟಕಗಳನ್ನು ಪ್ರಾಣಿಗಳ ಮಲದ ಅಡಿ ಅಡಗಿಸಿಡುತ್ತಾರೆ. ಇದರಿಂದಾಗಿ, ಭದ್ರತಾ ಸಿಬಂದಿಯ ಶ್ವಾನದಳಕ್ಕೂ ಅದನ್ನು ಪತ್ತೆ ಮಾಡಲು ಸಾಧ್ಯವಿಲ್ಲ.

ಸುಧಾರಿತ ಸ್ಫೋಟಕಗಳಿಗೆ ಸಂಬಂಧಿಸಿದ ಭದ್ರತಾ ಪಡೆಗಳ ಜಂಟಿ ಸಮಿತಿ ಸಿದ್ಧಪಡಿಸಿದ ವರದಿಯಲ್ಲಿ ಈ ಅಂಶಗಳು ಉಲ್ಲೇಖಗೊಂಡಿವೆ. 2017ರ ಮೊದಲ ಭಾಗದಲ್ಲಿ ಜಾರ್ಖಂಡ್‌ ಮತ್ತು ಛತ್ತೀಸ್‌ಗಢದಲ್ಲಿ ನಕ್ಸಲರು ಹುದುಗಿಸಿಟ್ಟ ಐಇಡಿ ಸ್ಫೋಟಗೊಂಡು ಸಿಆರ್‌ಪಿಎಫ್ನ ಶ್ವಾನಗಳು ಅಸುನೀಗಿದ್ದವು. ಪ್ರಾಣಿಗಳ ಮಲದ ಕೆಳಗೆ ಕಚ್ಚಾ ಬಾಂಬ್‌  ಇಟ್ಟಿದ್ದರಿಂದಾಗಿ ಶ್ವಾನಗಳಿಗೆ ಅವುಗಳನ್ನು ಪತ್ತೆಮಾಡಲು ಸಾಧ್ಯವಾಗಿರಲಿಲ್ಲ. ಮಲದ ವಾಸನೆ ಬಡಿಯುವುದರಿಂದಾಗಿ ಅಲ್ಲಿ ಬಾಂಬ್‌ ಇರುವುದು ಶ್ವಾನಗಳಿಗೆ ಅರಿವಾಗುವುದಿಲ್ಲ.

ಇದರ ಜತೆಗೆ ‘ರ್‍ಯಾಂಬೋ ಆ್ಯರೋ’ಗಳನ್ನೂ ನಕ್ಸಲರು ಹೊಂದಿದ್ದಾರೆ. ಈ ಬಾಣದ ತುದಿಗೆ ಅತ್ಯಂತ ಕಳಪೆ ದರ್ಜೆಯ ಪಟಾಕಿ ತಯಾರಿಸಲು ಬಳಸಲಾಗುವ ಪೌಡರ್‌ ಅನ್ನು ಉಪಯೋಗಿಸಲಾಗುತ್ತದೆ. ಬಾಣ ಗುರಿ ಮುಟ್ಟಿದ ಬಳಿಕ ಅದು ಸ್ಫೋಟಗೊಳ್ಳುತ್ತದೆ. ಮತ್ತೂಂದು ಪ್ರಭಾವಿ ಆಯುಧವೆಂದರೆ ರಾಕೆಟ್‌ ಬಾಂಬ್‌. ಶಂಕುವಿನಾಕಾರದ ಮೂಗಿನ ಭಾಗದಲ್ಲಿ ಸ್ಫೋಟಕಗಳು ತುಂಬಿರುತ್ತವೆ. ಕೊಳವೆಯಾಕಾರದ ಬಾಲದಿಂದಾಗಿ ನಿಗದಿತ ಸ್ಥಳದಿಂದ ಛಿಮ್ಮಿದ ಬಳಿಕ ಹೆಚ್ಚಿನ ವೇಗದಲ್ಲಿ ಗುರಿಯತ್ತ ಧಾವಿಸಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.