ನಕ್ಸಲರ ಅಟ್ಟಹಾಸ : ವಾಹನ ಸ್ಫೋಟ; 15 ಕಮಾಂಡೋಗಳು ಹುತಾತ್ಮ
ಐಇಡಿ ಸ್ಫೋಟದ ತೀವ್ರತೆಗೆ ಯೋಧರ ವಾಹನ ಛಿದ್ರ
Team Udayavani, May 1, 2019, 2:13 PM IST
ಗಡ್ಚಿರೋಲಿ: ಮಹಾರಾಷ್ಟ್ರದಲ್ಲಿ ನಕ್ಸಲರು ಬುಧವಾರ ಅಟ್ಟಹಾಸ ಮೆರೆದಿದ್ದು ಪುಲ್ವಾಮಾದಲ್ಲಿ ಉಗ್ರರು ಸಿಆರ್ಪಿಎಫ್ ಯೋಧರ ಮೇಲೆ ನಡೆಸಿದ ದಾಳಿಯ ಹಾಗೆ ಹೊಂಚು ದಾಳಿ ನಡೆಸಿದ್ದು 15 ಮಂದಿ ಯೋಧರು ಹುತಾತ್ಮರಾಗಿದ್ದಾರೆ.
ನಕ್ಸಲರು ಮೊದಲು ರಸ್ತೆಕಾಮಗಾರಿ ಮಾಡುತ್ತಿದ್ದ 27 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬಳಿಕ ಕಾರ್ಯಾಚರಣೆಗಿಳಿದ ಕಮಾಂಡೋಗಳನ್ನು ಗುರಿಯಾಗಿರಿಸಿಕೊಂಡು ರಸ್ತೆಯಲ್ಲಿ ಐಇಡಿ ಸ್ಫೋಟ ನಡೆಸಿದ್ದಾರೆ.
ಸಿ 60 ಭದ್ರತಾ ಪಡೆಯ 15 ಮಂದಿ ಕಮಾಂಡೋಗಳು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ.
ಪ್ರದೇಶಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಂಡು ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ