ಪೊಲೀಸ್ ಶಿಬಿರಕ್ಕೆ ಭೂಮಿ ಕೊಟ್ಟ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ನಕ್ಸಲರು
Team Udayavani, Jun 11, 2019, 12:36 PM IST
ರಾಯಪುರ : ಪೊಲೀಸರಿಗೆ ಶಿಬಿರ ಹಾಕಲು ತನ್ನ ಭೂಮಿಯನ್ನು ಕೊಟ್ಟನೆಂಬ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ನಕ್ಸಲರು ಗುಂಡಿಕ್ಕಿ ಕೊಂದ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ.
ಕಂಕೇರ್ ಜಿಲ್ಲೆಯ ಚರಮಾ ಎಂಬಲ್ಲಿನ ದೇವೇಂದ್ರ ಕುಮಾರ್ ಸಿನ್ಹಾ ಮತ್ತು ಆತನ ಮಗ, ಬಡೇತೇವಡಾ ಗ್ರಾಮದಲ್ಲಿನ ತನ್ನ ಕೃಷಿ ಭೂಮಿಗೆ ಹೋಗಿದ್ದಾಗ ಸುಮಾರು ಒಂದು ಡಜನ್ ನಕ್ಸಲರು ಅಲ್ಲಿಗೆ ಬಂದರು.
ಅಪ್ಪ-ಮಗನನ್ನು ಬಲವಂತವಾಗಿ ಸಮೀಪದ ಅರಣ್ಯಕ್ಕೆ ಒಯ್ದು ನಕ್ಸಲರು ಅಲ್ಲಿ ದೇವೇಂದರ್ ಅವರನ್ನು ಗುಂಡಿಕ್ಕಿ ಕೊಂದರು. ಪೊಲೀಸರಿಗೆ ತಿಳಿಸಿದರೆ ಜೋಕೆ ಎಂಬ ಎಚ್ಚರಿಕೆಯನ್ನು ಕೊಟ್ಟು ಆತನ ಮಗನಿಗೆ ಹೋಗಲು ಬಿಟ್ಟರು ಎಂದು ಪೊಲೀಸರು ತಿಳಿಸಿದರು.
ಅರಣ್ಯದಿಂದ ಗುಂಡಿನ ಸದ್ದು ಕೇಳಿ ಬಂದಾಗ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದರು. ನಕ್ಸಲರು ಅದಾಗಲೇ ಸ್ಥಳದಿಂದ ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ