ಶ್ರೀರಾಮ ಜನ್ಮಭೂಮಿಯಲ್ಲಿ “ನಯಾ ಅಯೋಧ್ಯೆ’!


Team Udayavani, Aug 2, 2018, 6:00 AM IST

14.jpg

ಫೈಜಾಬಾದ್‌: “ಅಯೋಧ್ಯೆ’ ಶ್ರೀರಾಮ ಆಡಳಿತ ನಡೆಸಿದ ಸ್ಥಳ ಎನ್ನುವುದು ಆಸ್ತಿಕ ಹಿಂದೂಗಳ ನಂಬಿಕೆ. ಇಂಥ ಇತಿಹಾಸ ಹೊಂದಿರುವ ಅಯೋಧ್ಯೆಯಲ್ಲಿ ಈಗ ಹೊಸ ಮಾದರಿಯ “ನಯಾ ಅಯೋಧ್ಯೆ’ ಶೀಘ್ರದಲ್ಲೇ ತಲೆಯೆತ್ತಲಿದೆ. ಸರಯೂ ನದಿ ತೀರದಲ್ಲೇ ಮೋಕ್ಷ ಪಡೆಯಬೇಕು ಎನ್ನುವವರಿಗೆ ವಿಶೇಷ ರೀತಿಯ ಸೌಲಭ್ಯಗಳಿರುವ “ನಯಾ ಅಯೋಧ್ಯೆ’ ಇದಾಗಿರಲಿದೆ. ಅಯೋಧ್ಯೆ ಯನ್ನು ಲಂಡನ್‌ನ ಥೇಮ್ಸ್‌ ನದಿ ತೀರದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಜಗತ್ತಿನ ಪ್ರಸಿದ್ಧ ಸಲಹಾ ಸಂಸ್ಥೆ ಪ್ರೈಸ್‌ ವಾಟರ್‌ ಹೌಸ್‌ ಕೂಪರ್ಸ್‌ (ಪಿಡಬ್ಲ್ಯೂಸಿ) ನೀಲ ನಕ್ಷೆ ಸಿದ್ಧಪಡಿಸಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಮಹತ್ವಾಕಾಂಕ್ಷೆಯ ಯೋಜನೆಗೆ ಅಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ನಿಯಮಿತ)ಅನುಮೋದನೆ ನೀಡಿದೆ.

ಈ ವರ್ಷವೇ ಟೌನ್‌ಶಿಪ್‌ ನಿರ್ಮಾಣ ಆರಂಭವಾಗಲಿದೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ. ಸ್ಟುಡಿಯೋ ಅಪಾರ್ಟ್‌ಮೆಂಟ್‌ ಸರಯೂ ನದಿ ತೀರದಲ್ಲೇ ಮೋಕ್ಷ ಪಡೆಯಬೇಕೆಂದು ಹಂಬಲಿಸುವವರಿಗೆ ಸ್ಟುಡಿಯೋ ಅಪಾರ್ಟ್‌ಮೆಂಟ್‌ ನಿರ್ಮಿಸಲಾಗುತ್ತದೆ. ಪ್ರತಿಯೊಂದಕ್ಕೆ 20-25 ಲಕ್ಷ ರೂ. ಬೆಲೆ ನಿಗದಿಪಡಿಸಲಾಗಿದೆ. ಇಷ್ಟು ಮೊತ್ತ ಪಾವತಿ ಮಾಡಲು ಸಾಧ್ಯವಾಗದೇ ಇದ್ದವರಿಗೆ ಕನಿಷ್ಠ ಮೊತ್ತ 5 ಲಕ್ಷ ರೂ. ನಿಗದಿಗೊಳಿಸ ಲಾಗಿದೆ. ಅಪಾರ್ಟ್‌ ಮೆಂಟ್‌ ಕೊಂಡುಕೊಳ್ಳು ವವರು ಕುಟುಂಬ ಸಹಿತ ವಾಸವಿರಲು ಒಪ್ಪಂದ ಮಾಡಿಕೊಳ್ಳಲಾಗುತ್ತದೆ.

500 ಎಕರೆ ಜಾಗ
ಫೈಜಾಬಾದ್‌-ಗೋರಖ್‌ಪುರ ಹೆದ್ದಾರಿ ಬಳಿ ನಿರ್ಮಾಣ ಲಂಡನ್‌ನ ಥೇಮ್ಸ್‌ ನದಿ ಮಾದರಿಯಲ್ಲೇ ಅದ್ದೂರಿಯಾಗಿ ಟೌನ್‌ಶಿಪ್‌ಗೆ ಸಿದ್ಧತೆ ಪಿಡಬ್ಲ್ಯೂಸಿ ಸಂಸ್ಥೆಯಿಂದ ನೀಲ ನಕ್ಷೆ  ಸಿದ್ಧ

1000 ಕೋ. ರೂ. ಯೋಜನೆ
ಬರೋಬ್ಬರಿ 1,200 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳ್ಳ ಲಿದೆ. ಪೈಜಾಬಾದ್‌-ಗೋರಖ್‌ಪುರ ಹೆದ್ದಾರಿ ನಡುವಿನ ಮಂಜಾ ಬರೇಥಾದಲ್ಲಿರುವ 500 ಎಕರೆ ಪ್ರದೇಶದಲ್ಲಿ “ನಯಾ ಅಯೋಧ್ಯೆ’ ನಿರ್ಮಾಣವಾಗ ಲಿದೆ. ಸರಯೂ ನದಿ ತೀರದಲ್ಲಿ ನಿರ್ಮಿ ಸುವ ಉದ್ದೇಶವನ್ನು ಉತ್ತರ ಪ್ರದೇಶ ಹೊಂದಿದೆ. ಪಂಚತಾರಾ ಹೊಟೇಲ್‌ಗ‌ಳು, ರೆಸಾರ್ಟ್‌ಗಳು, ಸುಸಜ್ಜಿತ ಒಳಚರಂಡಿ, ವಾಣಿಜ್ಯ ಮತ್ತು ವಾಸಕ್ಕಾಗಿ ಸಾಮಾನ್ಯ, ಐಷಾರಾಮಿ ಕೊಠಡಿಗಳ ಕಟ್ಟಡಗಳು ನಿರ್ಮಾಣಗೊಳ್ಳಲಿವೆ.

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.