Haryana;ವಿಶ್ವಾಸಮತ ಸಾಬೀತುಪಡಿಸಿದ ಸಿಎಂ ನಯಾಬ್ ಸಿಂಗ್ ಸೈನಿ

ನಾನು ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿದ್ದೇನೆ...

Team Udayavani, Mar 13, 2024, 3:09 PM IST

1-wewqewe

ಚಂಡೀಗಢ: ಹರಿಯಾಣದ ನೂತನ ಮುಖ್ಯಮಂತ್ರಿ ನಯಾಬ್ ಸೈನಿ ಅವರು ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ನಯಾಬ್ ಸಿಂಗ್ “ನಾನು ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿದ್ದೇನೆ, ನನ್ನ ಕುಟುಂಬದಲ್ಲಿ ಯಾರೂ ರಾಜಕೀಯದಲ್ಲಿರಲಿಲ್ಲ, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಮತ್ತು ಇಂದು ನನಗೆ ಇಂತಹ ದೊಡ್ಡ ಅವಕಾಶವನ್ನು ನೀಡಲಾಗಿದೆ, ಇದು ಬಿಜೆಪಿಯಂತಹ ಪಕ್ಷದಲ್ಲಿ ಮಾತ್ರ ಸಾಧ್ಯ ಎಂದು ನಾನು ಹೇಳಲೇಬೇಕು” ಎಂದರು.

ದುಶ್ಯಂತ್ ಚೌಟಾಲಾ ಅವರ ಜೆಜೆಪಿ ಜತೆಗಿನ ಸಂಬಂಧವನ್ನು ಕಡಿದುಕೊಂಡ ನಂತರವೂ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತವಿದೆ ಎಂದು ಸಾಬೀತುಪಡಿಸುವ ಅಗತ್ಯ ಎದುರಾಗಿತ್ತು.

ಹರ್ಯಾಣದಲ್ಲಿ 48 ಗಂಟೆಗಳ ಒಳಗೆ ತ್ವರಿತ ಸರ್ಕಾರ ಬದಲಾವಣೆಗೆ ಸಾಕ್ಷಿಯಾಗಿತ್ತು. ಬಿಜೆಪಿಯ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2019 ರಲ್ಲಿ ರೂಪುಗೊಂಡ ಬಿಜೆಪಿ-ಜೆಜೆಪಿ ಮೈತ್ರಿಯ ವೈಫಲ್ಯ ಖಟ್ಟರ್ ಅವರ ಸರ್ಕಾರದ ವಿಘಟನೆಗೆ ಪ್ರಮುಖ ಕಾರಣವಾಗಿತ್ತು, ಏಕೈಕ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಆರು ಸ್ಥಾನಗಳ ಕೊರತೆಯನ್ನು ಎದುರಿಸುತ್ತಿತ್ತು.

ದುಶ್ಯಂತ್ ಚೌತಾಲಾ ನೇತೃತ್ವದ ಜೆಜೆಪಿ 10 ಶಾಸಕರಿಗೆ ವಿಪ್ ಜಾರಿ ಮಾಡಿ ಮತದಾನದಿಂದ ದೂರವಿರುವಂತೆ ಕೇಳಿತ್ತು. ವಿಪ್ ಹೊರತಾಗಿಯೂ, ನಾಲ್ವರು ಜೆಜೆಪಿ ಶಾಸಕರಾದ ಜೋಗಿ ರಾಮ್ ಸಿಹಾಗ್, ಈಶ್ವರ್ ಸಿಂಗ್, ರಾಮ್‌ಕುಮಾರ್ ಗೌತಮ್ ಮತ್ತು ದೇವೇಂದ್ರ ಬಬ್ಲಿ ಅವರು ಪಕ್ಷದ ಆಜ್ಞೆ ಮುರಿದು ವಿಧಾನಸಭೆಗೆ ಆಗಮಿಸಿದರು. ನಾಲ್ವರು ಜೆಜೆಪಿ ಶಾಸಕರು ಮತ್ತು ಪಕ್ಷೇತರ ಶಾಸಕ ಬಾಲರಾಜ್ ಕುಂದು ಸದನದಿಂದ ನಿರ್ಗಮಿಸಿದರು.

90 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ, ಬಿಜೆಪಿ 41 ಸದಸ್ಯರನ್ನು ಹೊಂದಿದ್ದು, ಏಳು ಪಕ್ಷೇತರರ ಪೈಕಿ ಆರು ಮಂದಿ, ಹರಿಯಾಣದ ಲೋಖಿತ್ ಪಕ್ಷದ ಏಕೈಕ ಶಾಸಕ ಗೋಪಾಲ್ ಕಾಂಡ ಅವರ ಬೆಂಬಲವನ್ನು ಸಹ ಹೊಂದಿದೆ.

ಸದನದಲ್ಲಿ ಜೆಜೆಪಿ 10 ಶಾಸಕರನ್ನು ಹೊಂದಿದ್ದು, ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 30 ಶಾಸಕರು, ಭಾರತೀಯ ರಾಷ್ಟ್ರೀಯ ಲೋಕದಳ ಓರ್ವ ಶಾಸಕರನ್ನು ಹೊಂದಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.