ಎನ್ಸಿಆರ್ಟಿ; ಮಹಾತ್ಮ ಗಾಂಧಿ, RSS ನಿಷೇಧ ಅಂಶಕ್ಕೆ ವಿದಾಯ
Team Udayavani, Apr 6, 2023, 6:30 AM IST
ನವದೆಹಲಿ: ಮಹಾತ್ಮ ಗಾಂಧಿ ಹತ್ಯೆ, ಹಿಂದೂ ಮತ್ತು ಮುಸ್ಲಿಂ ಭಾವೈಕತ್ಯೆಯ ವಿಚಾರಗಳು, ಆರ್ಎಸ್ಎಸ್ ಮೇಲೆ ವಿಧಿಸಲಾಗಿದ್ದ ನಿಷೇಧದ ಬಗೆಗಿನ ಪಠ್ಯಗಳನ್ನು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಆರ್ಟಿ) ಕೈಬಿಟ್ಟಿದೆ.
ಕೆಲ ದಿನಗಳ ಹಿಂದೆ ಇತಿಹಾಸ ಪಠ್ಯದಿಂದ ಮೊಘಲ್ ಸಾಮ್ರಾಜ್ಯದ ಪೂರ್ಣ ಭಾಗವನ್ನು ತೆಗೆದು ಹಾಕಲಾಗಿತ್ತು. ಗುಜರಾತ್ನಲ್ಲಿ ಕೂಡ 2002ರ ಗಲಭೆಗೆ ಸಂಬಂಧಿಸಿದ ಅಂಶಗಳನ್ನು ಪಠ್ಯದಿಂದ ಕೈಬಿಡಲಾಗಿದೆ.
ಆದರೆ, ಈ ಕ್ರಮಕ್ಕೆ ಸ್ಪಷ್ಟನೆ ನೀಡಿರುವ ಮಂಡಳಿ ಪಠ್ಯಕ್ರಮವನ್ನು ತಿದ್ದುಪಡಿ ಮಾಡುವ ಅಥವಾ ಪರಿಷ್ಕರಿಸುವ ಕ್ರಮ ಪ್ರಸಕ್ತ ವರ್ಷ ಕೈಗೊಳ್ಳಲಾಗಿಲ್ಲ. ಕೆಲವೊಂದು ಪುನರಾವರ್ತನೆಯಾಗುವ ಅಂಶಗಳನ್ನು ತೆಗೆದು ಹಾಕಲಾಗಿದೆ ಎಂದು ಮಂಡಳಿ ಹೇಳಿದೆ.
ಆದರೆ, ಕಳೆದ ವರ್ಷ ಜೂನ್ನಲ್ಲಿ ಈ ಅಂಶವನ್ನು ಕೈಗೆತ್ತಿಕೊಳ್ಳಲಾಗಿತ್ತು ಎನ್ಸಿಇಆರ್ಟಿ ಮುಖ್ಯಸ್ಥ ದಿನೇಶ್ ಸಕ್ಲಾನಿ ಹೇಳಿದ್ದಾರೆ. ಅದರ ಬಗ್ಗೆ ವಿನಾ ಕಾರಣ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಅಭಿಪ್ರಾಯಪಪಟ್ಟಿದ್ದಾರೆ.
ಕಾಂಗ್ರೆಸ್ ಟೀಕೆ:
ದೇಶದ ಇತಿಹಾಸವನ್ನು ಪುನರ್ ರಚಿಸಲಾಗುತ್ತದೆ ಎಂದು ಹೇಳಿಕೊಳ್ಳುವವರು ಈಗ ಅದನ್ನು ಪೂರ್ಣ ಪ್ರಮಾಣದಲ್ಲಿ ತಿರುಚುವ ಸಾಹಸಕ್ಕೆ ತೊಡಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ