ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕಾಪಾಡಲು ಎನ್ಸಿಇಆರ್ಟಿ ನೀತಿ
ಸಲಹಾ ಸಮಿತಿ ರಚನೆ, ಮಾನಸಿಕ ಆರೋಗ್ಯ ಕಾರ್ಯಕ್ರಮಗಳನ್ನು ಸಿದ್ಧಪಡಿಸುವುದು ನೀತಿಯ ಉದ್ದೇಶ
Team Udayavani, Sep 12, 2022, 8:00 AM IST
ನವದೆಹಲಿ: ಎನ್ಸಿಇಆರ್ಟಿ (ರಾಷ್ಟ್ರೀಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಆಯೋಗ) ಶಾಲಾ ಮಕ್ಕಳ ಮಾನಸಿಕ ಆರೋಗ್ಯವನ್ನು ಕಾಪಾಡಲು ಮಾರ್ಗದರ್ಶಿ ಸೂತ್ರವೊಂದನ್ನು ಬಿಡುಗಡೆ ಮಾಡಿದೆ. ಮಾನಸಿಕ ಆರೋಗ್ಯ ಸಲಹಾ ಸಮಿತಿಯನ್ನು ರಚಿಸುವುದು, ಶಾಲಾಧಾರಿತ ಮಾನಸಿಕ ಆರೋಗ್ಯ ಕಾರ್ಯಕ್ರಮಗಳನ್ನು ಸಿದ್ಧಪಡಿಸುವುದು, ಶಿಕ್ಷಣಶಾಸ್ತ್ರೀಯ ಬೆಂಬಲವೊದಗಿಸುವುದು ಈ ನೀತಿಯಲ್ಲಿದೆ.
ಮಕ್ಕಳು, ಹದಿಹರೆಯದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದಲ್ಲಿ ಉಂಟಾಗುವ ಏರುಪೇರುಗಳನ್ನು ಆರಂಭದಲ್ಲೇ ಗುರುತಿಸಬೇಕೆನ್ನುವುದು ಈ ನೀತಿಯ ಉದ್ದೇಶ. ಶಾಲಾಮಕ್ಕಳ ಮಾನಸಿಕ ಆರೋಗ್ಯದ ಕುರಿತು ಸಮೀಕ್ಷೆಯೊಂದು ನಡೆದಿತ್ತು. ಅದರ ವರದಿ ಕಳೆದ ವಾರ ಪ್ರಕಟವಾಗಿತ್ತು. ಅದರಲ್ಲಿ ಮಾನಸಿಕ ಆರೋಗ್ಯ ಏರುಪೇರಾಗಲು ಪರೀಕ್ಷೆಗಳು, ಫಲಿತಾಂಶಗಳು, ವಿಪರೀತ ಒತ್ತಡ ಇವೆಲ್ಲ ಮುಖ್ಯ ಕಾರಣ ಎನ್ನಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸಲಾಗಿದೆ.
ಹೊಸ ನೀತಿಯ ಪ್ರಕಾರ, ಪ್ರತಿ ಶಾಲೆ ಅಥವಾ ಶಾಲಾ ಸಮೂಹಗಳು ಮಾನಸಿಕ ಆರೋಗ್ಯ ಸಲಹಾ ಸಮಿತಿಯನ್ನು ರಚಿಸಬೇಕಾಗಿದೆ. ಇದರಲ್ಲಿ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಸದಸ್ಯರಾಗಿರಬೇಕು. ಇದರ ಮಕ್ಕಳು ಜಾಗೃತಿ ಮೂಡಿಸಬೇಕೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ