RSS ಕಾರ್ಯಕರ್ತರನ್ನು ನೋಡಿ ಕಲಿತುಕೊಳ್ಳಿ; ಪಕ್ಷದ ಕಾರ್ಯಕರ್ತರಿಗೆ ಪವಾರ್ ನೀತಿ ಪಾಠ!


Team Udayavani, Jun 7, 2019, 10:13 AM IST

pawar

ಮುಂಬೈ:ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರ ನಿಷ್ಠೆ, ದಕ್ಷತೆಯನ್ನು ಹೊಗಳಿ, ತನ್ನ ಪಕ್ಷದ ಕಾರ್ಯಕರ್ತರು ಕೂಡಾ ಆರ್ ಎಸ್ ಎಸ್ ನ ಸಂವನ ಕೌಶಲ್ಯವನ್ನು ಕಲಿತುಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಗುರುವಾರ ಪುಣೆಯ ಪಿಂಪ್ರಿ ಚಿಂಚ್ ವಾಡ್ ನಲ್ಲಿ ಎನ್ ಸಿಪಿ ಕಾರ್ಯಕರ್ತರ ಶಿಬಿರದಲ್ಲಿ ಮಾತನಾಡಿದ ಪವಾರ್, ನಮ್ಮ ಪಕ್ಷದ ಕಾರ್ಯಕರ್ತರು ಪ್ರಚಾರಕ್ಕಾಗಿ ಹೋದಾಗ ಒಂದು ವೇಳೆ ಯಾವುದಾದರು ಮನೆ ಬಾಗಿಲು ಬಂದ್ ಆಗಿದ್ದರೆ, ಬಾಗಿಲ ಬಳಿ ಕರಪತ್ರವನ್ನು ಹಾಕಿ ವಾಪಸ್ ಆಗುತ್ತಾರೆ!

ಆ ನಿಟ್ಟಿನಲ್ಲಿ ಆರ್ ಎಸ್ ಎಸ್ ಏಕನಿಷ್ಠೆ, ಸಾರ್ವಜನಿಕರ ಸಂಬಂಧವನ್ನು ಹೆಚ್ಚು ಅಭಿವೃದ್ದಿಗೊಳಿಸುವ ಅವರ ದಕ್ಷತೆ ಮೆಚ್ಚುವಂತಹದ್ದು. ಒಂದು ವೇಳೆ ಆರ್ ಎಸ್ ಎಸ್ ಕಾರ್ಯಕರ್ತನೊಬ್ಬನಿಗೆ ಒಂದು ವಾರ್ಡ್ ನ ಹೊಣೆಗಾರಿಕೆ ನೀಡಿದರೆ, ಆ ವಾರ್ಡ್ ನಲ್ಲಿ ಐದು ಮನೆಗಳಿದ್ದರೆ, ಆತ ಐದು ಮನೆಗೂ ಭೇಟಿ ನೀಡುತ್ತಾನೆ. ಒಂದು ವೇಳೆ ಮನೆಗೆ ಬಾಗಿಲು ಹಾಕಿದ್ದರೆ, ಆತ ಸಂಜೆ ಮತ್ತೆ ಆ ಮನೆಗೆ ಭೇಟಿ ಕೊಡುತ್ತಾನೆ. ಆವಾಗಲೂ ಮನೆಯವರ ಭೇಟಿ ಸಾಧ್ಯವಾಗದಿದ್ದರೆ, ಮರುದಿನ ಬೆಳಗ್ಗೆ ಮನೆಯ ಸದಸ್ಯರನ್ನು ಭೇಟಿಯಾಗುತ್ತಾನೆ. ಈ ನಿಷ್ಠೆ ನೀವೂ(ಎನ್ ಸಿಪಿ ಕಾರ್ಯಕರ್ತ) ಕಲಿತುಕೊಳ್ಳಬೇಕು ಎಂದು ಪವಾರ್ ಹೇಳಿದರು.

ಆರ್ ಎಸ್ ಎಸ್ ಮತ್ತು ನಮ್ಮ ಸಿದ್ಧಾಂತದ ನಡುವೆ ವ್ಯತ್ಯಾಸಗಳಿವೆ. ಹೀಗಾಗಿ ನಾವು ಸಾರ್ವಜನಿಕ ಸಂಪರ್ಕ ಅಭಿವೃದ್ದಿಗೊಳಿಸುವ, ನಿಷ್ಠೆಯ ಕೌಶಲ್ಯವನ್ನು ಅವರಿಂದ ಕಲಿತುಕೊಳ್ಳಬೇಕಾಗಿದೆ ಎಂದು ಪವಾರ್ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.