ಅಜಿತ್ ಪವಾರ್ ಉಪಮುಖ್ಯಮಂತ್ರಿ ; ಅಶೋಕ್ ಚವ್ಹಾಣ್ ಕ್ಯಾಬಿನೆಟ್ ಸಚಿವ


Team Udayavani, Dec 24, 2019, 8:10 PM IST

Ajith-Pawar-726

ಮುಂಬೈ: ಶಿವಸೇನೆ, ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಮೈತ್ರಿಯ ವಿಕಾಸ್ ಅಘಾಡಿ ಮೈತ್ರಿ ಸರಕಾರ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹತ್ವದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ.

ಡಿಸೆಂಬರ್ 30ರಂದು ಮಧ್ಯಾಹ್ನ 01 ಗಂಟೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ. ಮತ್ತು ಮಹತ್ವದ ಬೆಳವಣಿಗೆಯಲ್ಲಿ ಎನ್.ಸಿ.ಪಿ.ಯ ನಾಯಕ ಅಜಿತ್ ಪವಾರ್ ಅವರಿಗೆ ಮತ್ತೆ ಉಪ ಮುಖ್ಯಮಂತ್ರಿ ಹುದ್ದೆ ಒಲಿದುಬಂದಿದೆ. ಅಜಿತ್ ಪವಾರ್ ಅವರು ಬಿಜೆಪಿ ಜೊತೆ ಕೈಜೋಡಿಸಿ ರಾತೋರಾತ್ರಿ ರಚನೆಯಾಗಿದ್ದ ಫಡ್ನವೀಸ್ ನೇತೃತ್ವದ ಅಲ್ಪಾವಧಿ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು.

ಇನ್ನು ಎನ್.ಸಿ.ಪಿ.ಯಿಂದ ಠಾಕ್ರೆ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಇತರರೆಂದರೆ, ದಿಲೀಪ್ ವಾಲ್ಸೆ ಪಾಟೀಲ್, ಅದಿತಿ ಠಾಕ್ರೆ, ರಾಜೆಂದ್ರ ಶಿಂಗ್ಣೆ, ರಾಜೇಶ್ ಟೋಪೆ ಮತ್ತು ಮಾಣಿಕ್ ಕೋಕಟೆ.

ಕಾಂಗ್ರೆಸ್ ಪಾಲಿಗೆ ವಿಧಾನಭಾದ್ಯಕ್ಷ ಸ್ಥಾನ ಹೊರತುಪಡಿಸಿ 13 ಸಚಿವ ಸ್ಥಾನಗಳು ಲಭಿಸಿವೆ. ಇದರಲ್ಲಿ ಎರಡು ಸ್ಥಾನಗಳು ಈಗಾಗಲೇ ಭರ್ತಿಗೊಂಡಿದ್ದು, ಬಾಳಾ ಸಾಹೇಬ್ ಥೋರಟ್ ಮತ್ತು ನಿತಿನ್ ರಾವತ್ ಅವರು ಈಗಾಗಲೇ ಸಚಿವ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಮಾಜೀ ಮುಖ್ಯಂತ್ರಿ ಅಶೋಕ್ ಚವ್ಹಾಣ್ ಮತ್ತು ಅಮಿತ್ ದೇಶ್ ಮುಖ್ ಅವರ ಹೆಸರುಗಳನ್ನು ಪಕ್ಷವು ಈಗಾಗಲೇ ಅಂತಿಮಗೊಳಿಸಿದ್ದು ಇನ್ನುಳಿದ 09 ಸಚಿವ ಸ್ಥಾನಗಳಿಗೆ ಕಾಂಗ್ರೆಸ್ ಶಾಸಕರ ಹೆಸರುಗಳನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಅಂತಿಮಗೊಳಿಸಬೇಕಿದೆ.

ಇನ್ನು ಶಿವಸೇನೆಯ ಕಡೆಯಿಂದ ಪ್ರಕಾಶ್ ಅಬಿಟ್ಕರ್, ಗುಲಾಬ್ ಪಾಟೀಲ್, ದಾದಾ ಭಿಸೆ, ಉದಯ್ ಸಾಮಂತ್, ಬಚ್ಚು ಕಡು, ಸಂಜಯ್ ರಾಥೋಡ್ ಮತ್ತು ಅಬ್ದುಲ್ ಸತ್ತಾರ್ ಅವರ ಹೆಸರುಗಳು ಸಚಿವ ಸ್ಥಾನಗಳಿಗೆ ಅಂತಿಮಗೊಂಡಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.