ಹಾಸ್ಯಗಾರ ಕುನಾಲ್ ಕಮ್ರಾ ವಿರುದ್ಧ ಎನ್ಸಿಪಿಸಿಆರ್ ದೂರು
Team Udayavani, May 6, 2022, 9:30 PM IST
ನವದೆಹಲಿ: ಹಾಸ್ಯಗಾರ ಕುನಾಲ್ ಕಮ್ರಾ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ(ಎನ್ಸಿಪಿಸಿಆರ್) ಒತ್ತಾಯಿಸಿದೆ.
ಜರ್ಮನಿ ಪ್ರವಾಸದ ವೇಳೆ ಪ್ರಧಾನಿ ಮೋದಿ ಎದುರು ದೇಶಭಕ್ತಿ ಗೀತೆ ಹಾಡಿದ್ದ ಬಾಲಕನ ವಿಡಿಯೋ ಎಡಿಟಿಂಗ್ ಮಾಡಿ ಅಪ್ಲೋಡ್ ಮಾಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಯೋಗ ಒತ್ತಾಯಿಸಿದೆ.
ಬರ್ಲಿನ್ನಲ್ಲಿ ಭಾರತೀಯ ಮೂಲದ ಕುಟುಂಬದ ಬಾಲಕನೊಬ್ಬ “ಹೇ ಜನ್ಮಭೂಮಿ ಭಾರತ್’ ಹಾಡು ಹಾಡಿದ್ದ. ತಿರುಚಲಾಗಿರುವ ವಿಡಿಯೋದಲ್ಲಿ ಆ ಹಾಡಿನ ಬದಲಾಗಿ ಮೋದಿಯವರನ್ನು ಟೀಕಿಸುವಂತ ಹಾಡು ಹಾಕಲಾಗಿದೆ.
ಈ ವಿಡಿಯೋ ಬಾಲಕನಿಗೆ ಮಾನಸಿಕ ಹಿಂಸೆ ನೀಡುತ್ತದೆ ಎಂದು ಎನ್ಸಿಪಿಸಿಆರ್ ಆರೋಪಿಸಿದೆ.ವಿಡಿಯೋ ತೆಗೆಯುವಂತೆ ಟ್ವಿಟರ್ಗೆ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ