ರಾಜ್ಯಸಭೆಯಲ್ಲಿ “ಕೈ” ತಪ್ಪಿಹೋದ ಬಹುಮತದ ಅಸ್ತ್ರ! ಈಗ ಬಿಜೆಪಿ ಮತ್ತಷ್ಟು ಬಲಿಷ್ಠ

ಎನ್ ಡಿಎ ಸದಸ್ಯರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನೂ 12 ಸ್ಥಾನಗಳ ಅಗತ್ಯ

Team Udayavani, Nov 3, 2020, 4:12 PM IST

ರಾಜ್ಯಸಭೆಯಲ್ಲಿ “ಕೈ” ತಪ್ಪಿಹೋದ ಬಹುಮತದ ಅಸ್ತ್ರ! ಈಗ ಬಿಜೆಪಿ ಮತ್ತಷ್ಟು ಬಲಿಷ್ಠ

ನವದೆಹಲಿ: ಉತ್ತರಪ್ರದೇಶ ಮತ್ತು ಉತ್ತರಾಖಂಡದ ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಿಂದಾಗಿ ಲೋಕಸಭೆಯ ಮೇಲ್ಮನೆಯಲ್ಲಿ ಭಾರತೀಯ ಜನತಾ ಪಕ್ಷದ ಸಂಖ್ಯಾಬಲ ಮತ್ತಷ್ಟು ಹೆಚ್ಚಳವಾದಂತಾಗಿದೆ. ಇದರೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎಗೆ ಇದೀಗ ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತ ದೊರಕಿದಂತಾಗಿದೆ. ಅಷ್ಟೇ ಅಲ್ಲ ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾ ಬಲ ತೀವ್ರ ಕುಸಿತ ಕಂಡಿದೆ ಎಂದು ವರದಿ ತಿಳಿಸಿದೆ.

ಉತ್ತರಪ್ರದೇಶದ 11 ಮತ್ತು ಉತ್ತರಾಖಂಡ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಎಲ್ಲಾ 12 ಸದಸ್ಯರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇದರೊಂದಿಗೆ ರಾಜ್ಯಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಸಂಖ್ಯಾಬಲ 92ಕ್ಕೆ ಏರಿಕೆಯಾದಂತಾಗಿದೆ.

ಪ್ರಸ್ತುತ 242 ಸದಸ್ಯಬಲದ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರ ಸಂಖ್ಯೆ 38ಕ್ಕೆ ಇಳಿದಿದೆ. ಎನ್ ಡಿಎ ಮೈತ್ರಿಕೂಟದ ಎಐಎಡಿಎಂಕೆ 9 ಸಂಸದರನ್ನು ಹಾಗೂ ಜೆಡಿಯು 5 ರಾಜ್ಯಸಭಾ ಸದಸ್ಯರನ್ನು ಹೊಂದಿದೆ. ಇನ್ನುಳಿದಂತೆ ಆರ್ ಪಿಐ ಅಠಾವಳೆ, ಅಸೋಮ್ ಗಣ ಪರಿಷತ್(ಎಜಿಪಿ), ಮಿಜೋ ನ್ಯಾಶನಲ್ ಫ್ರಂಟ್ (ಎಂಎನ್ ಎಫ್), ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ), ನಾಗಾ ಪೀಪಲ್ಸ್ ಫ್ರಂಟ್ (ಎನ್ ಪಿಎಫ್), ಪಟ್ಟಾಳಿ ಮಕ್ಕಳ್ ಕಚೈ(ಪಿಎಂಕೆ) ಮತ್ತು ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ರಾಜ್ಯಸಭೆಯಲ್ಲಿ ಏಳು ಸದಸ್ಯರನ್ನು ಹೊಂದಿದೆ.

ರಾಜ್ಯಸಭೆಯಲ್ಲಿ ಈಗ ಎನ್ ಡಿಎ ಸದಸ್ಯರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನೂ 12 ಸ್ಥಾನಗಳ ಅಗತ್ಯವಿದೆ. 242 ಸದಸ್ಯಬಲದ ರಾಜ್ಯಸಭೆಯಲ್ಲಿ ಬಹುಮತಕ್ಕೆ 121 ಸದಸ್ಯರ ಅಗತ್ಯವಿದೆ. ಆದರೆ ರಾಜ್ಯಸಭೆಯಲ್ಲಿ ಬಹುಮತ ಪಡೆಯುವುದು ಎನ್ ಡಿಎಗೆ ಕಷ್ಟದ ಕೆಲಸವೇನಲ್ಲ, ಬಿಜೆಡಿ, ಟಿಆರ್ ಎಸ್ ಮತ್ತು ವೈಎಸ್ ಆರ್ ಸಿಪಿ ಜತೆ ಉತ್ತಮ ಬಾಂಧವ್ಯ ಹೊಂದಿದೆ. ಇದರಲ್ಲಿ ಬಿಜೆಪಿ 09 , ಟಿಆರ್ ಎಸ್ ಏಳು ಹಾಗೂ ವೈಎಸ್ ಆರ್ ಪಿ ಆರು ಸದಸ್ಯರನ್ನು ಹೊಂದಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.