NDA ಭ್ರಷ್ಟಾಚಾರದ ವಿರುದ್ಧ ಹೋರಾಡಲು;ಪ್ರತಿಪಕ್ಷಗಳು ಭ್ರಷ್ಟರನ್ನು ಉಳಿಸಲು: ಮೋದಿ

ಮುಂಬರುವ ಚುನಾವಣೆ ಸರಕಾರವನ್ನು ಆಯ್ಕೆ ಮಾಡಲಲ್ಲ...

Team Udayavani, Mar 31, 2024, 9:48 PM IST

1-fqwqwqeqwe

ಮೀರತ್‌ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮೀರತ್‌ನಿಂದ ಉತ್ತರ ಪ್ರದೇಶದ ತಮ್ಮ ಲೋಕಸಭಾ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು. ಮುಂಬರುವ ಚುನಾವಣೆ ಸರಕಾರವನ್ನು ಆಯ್ಕೆ ಮಾಡಲು ಅಲ್ಲ, ಬದಲಿಗೆ ‘ವಿಕಸಿತ ಭಾರತ’ ಮಾಡಲು ಎಂದು ಹೇಳಿದರು.

ಮುಂಬರುವ ಚುನಾವಣೆಗಳು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಎನ್‌ಡಿಎ ಮತ್ತು ಭ್ರಷ್ಟರನ್ನು ಉಳಿಸಲು ಹೋರಾಡುತ್ತಿರುವ ಇನ್ನೊಂದು ಗುಂಪಿನ ನಡುವೆಯದ್ದಾಗಿದೆ. ಮೋದಿಯ ಮಂತ್ರ ‘ಭ್ರಷ್ಟಾಚಾರ್ ಹಠಾವೋ’ ಆಗಿದ್ದರೆ ವಿಪಕ್ಷಗಳ ಗುಂಪಿನವರು ‘ಭ್ರಷ್ಟಾಚಾರಿ ಬಚಾವೋ ಎಂದು ಹೇಳುತ್ತಾರೆಎಂದು ತೀವ್ರ ವಾಗ್ದಾಳಿ ನಡೆಸಿದರು.

ಕಳೆದ 10 ವರ್ಷಗಳಲ್ಲಿ ನಾವು ಭ್ರಷ್ಟಾಚಾರದ ವಿರುದ್ಧ ಹೋರಾಟ ಆರಂಭಿಸಿರುವುದನ್ನು ದೇಶ ನೋಡಿದೆ. ಯಾವುದೇ ಮಧ್ಯವರ್ತಿ ಬಡವರ ಹಣವನ್ನು ಕದಿಯಲು ಸಾಧ್ಯವಿಲ್ಲ ಎಂದು ನಾವು ಖಚಿತಪಡಿಸಿದ್ದೇವೆ. ನಾನು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇನೆ, ಅದಕ್ಕಾಗಿಯೇ ಭ್ರಷ್ಟರು ಇಂದು ಕಂಬಿ ಹಿಂದೆ ಬಿದ್ದಿದ್ದಾರೆ ಎಂದರು.

ರೈತರನ್ನು ದ್ವೇಷಿಸುವ ಇಂಡಿಯಾ ಮೈತ್ರಿಕೂಟ ಚೌಧರಿ ಚರಣ್ ಸಿಂಗ್ ಅವರಿಗೆ ಸೂಕ್ತ ಗೌರವವನ್ನೂ ನೀಡಲಿಲ್ಲ. ಚರ್ಚೆಯ ವೇಳೆ ಸಂಸತ್ತಿನೊಳಗೆ ಮೈತ್ರಿಕೂಟ ಏನು ಮಾಡಿದೆ ಎಂಬುದನ್ನು ಇಡೀ ದೇಶವೇ ನೋಡಿದೆ. ನಮ್ಮ ಕಿರಿಯ ಸಹೋದರ ಜಯಂತ್ ಚೌಧರಿ ಅವರು ಭಾರತ ರತ್ನ ಪ್ರಶಸ್ತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಮಾತನಾಡಲು ಎದ್ದು ನಿಂತಾಗ ಅವರನ್ನು ತಡೆಯುವ ಯತ್ನ, ಅವಮಾನಿಸುವ ಪ್ರಯತ್ನ ನಡೆಯಿತು. ಇದಕ್ಕಾಗಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಮನೆ ಮನೆಗೆ ತೆರಳಿ ಈ ಭಾಗದ ರೈತರ ಕ್ಷಮೆಯಾಚಿಸಬೇಕು,’’ ಎಂದು ಪ್ರಧಾನಿ ಹೇಳಿದರು.

ನಾನು ಕೇವಲ ಭ್ರಷ್ಟರ ಬಗ್ಗೆ ತನಿಖೆ ನಡೆಸುತ್ತಿಲ್ಲ,ಅವರು ಕದ್ದ ಸಂಪತ್ತನ್ನು ಜನರಿಗೆ ಹಿಂದಿರುಗಿಸುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.