ಗಣರಾಜ್ಯೋತ್ಸವ:ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ ಭಾರತ -ಪಾಕ್ ಸೈನಿಕರು
Team Udayavani, Jan 26, 2017, 2:06 PM IST
ವಾಘಾ: ಸಾಮರಸ್ಯಕ್ಕೆ ಸಾಕ್ಷಿ ಎಂಬಂತೆ 68 ನೇ ಗಣರಾಜ್ಯೋತ್ಸವದ ದಿನವಾದ ಗುರುವಾರ ಭಾರತ ಮತ್ತು ಪಾಕಿಸ್ಥಾನದ ಸೈನಿಕರು ಪರಸ್ಪರ ಸಿಹಿ ಹಂಚಿ ಶುಭಾಶಯ ವಿನಿಯಮಯ ಮಾಡಿಕೊಂಡರು.
ಪಂಜಾಬ್ನ ವಾಘಾ ಗಡಿ ನಿಯಂತ್ರಣ ರೇಖೆಯಲ್ಲಿ ಉಭಯ ದೇಶಗಳ ಸೈನಿಕರು ಆಕರ್ಷಕ ಪಥ ಸಂಚಲನವನ್ನು ನಡೆಸಿದರು. ಬಾಂಗ್ಲಾ ಗಡಿಯಲ್ಲೂ ಸೈನಿಕರು ಪರಸ್ಪರ ಸಿಹಿ ಹಂಚಿ ಶುಭಾಶಯ ವಿನಿಮಯ ಮಾಡಿಕೊಂಡರು.
ಗಡಿಯಲ್ಲಿ ಸೈನಿಕರ ನಡುವೆ ಶಾಂತಿ ನೆಲೆಸುವ ಸಲುವಾಗಿ ಸಿಹಿ ಹಂಚಿಕೆ ಮಾಡಿಕೊಳ್ಳುವ ಕ್ರಮ ಹಿಂದಿನಿಂದಲೂ ನಡೆದು ಬಂದಿತ್ತು.
ಕಳೆದ ಸ್ವಾತಂತ್ರ್ಯೋತ್ಸವದ ವೇಳೆ ಗಡಿಯಲ್ಲಿ ಉದ್ವಿಗ್ನ ವಾತಾವರಣ ಇದ್ದ ಹಿನ್ನಲೆಯಲ್ಲಿ ಭಾರತ ಮತ್ತು ಪಾಕ್ ಸೈನಿಕರ ನಡುವೆ ಸಿಹಿ ವಿನಿಮಯ ನಡೆದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್