ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆ ದುಪ್ಪಟ್ಟು; 15 ವರ್ಷಗಳಲ್ಲಿ ಶೇ.17 ಏರಿಕೆ

ಪ್ರೈಸ್‌ ಸಂಸ್ಥೆಯ ಅಧ್ಯಯನ ವರದಿಯಲ್ಲಿ ಬಹಿರಂಗ

Team Udayavani, Nov 3, 2022, 7:35 AM IST

ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆ ದುಪ್ಪಟ್ಟು; 15 ವರ್ಷಗಳಲ್ಲಿ ಶೇ.17 ಏರಿಕೆ

ನವದೆಹಲಿ:ಸುಮಾರು 15-16 ವರ್ಷಗಳ ಅವಧಿಯಲ್ಲಿ ಭಾರತದ ಮಧ್ಯಮ ವರ್ಗದವರ ಸಂಖ್ಯೆ ದುಪ್ಪಟ್ಟಿಗಿಂತ ಹೆಚ್ಚಾಗಿದೆ. ವಾರ್ಷಿಕ 5 ಲಕ್ಷದಿಂದ 30 ಲಕ್ಷ ರೂ.ಗಳವರೆಗಿನ ಆದಾಯವಿರುವಂಥ ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆ 2004-05ರಲ್ಲಿ ಶೇ.14ರಷ್ಟಿದ್ದರೆ, 2021ರ ವೇಳೆಗೆ ಶೇ.31ಕ್ಕೇರಿದೆ.

ಆರ್ಥಿಕ ವಿಶ್ಲೇಷಣಾ ಸಂಸ್ಥೆ ಪ್ರೈಸ್‌(ಪೀಪಲ್‌ ರಿಸರ್ಚ್‌ ಆನ್‌ ಇಂಡಿಯಾಸ್‌ ಕನ್ಸೂéಮರ್‌ ಎಕಾನಮಿ) ನಡೆಸಿದ ಅಧ್ಯಯನ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಮುಂದಿನ 8 ವರ್ಷಗಳಲ್ಲಿ ಮಧ್ಯಮ ವರ್ಗದವರ ಪ್ರಮಾಣ ಶೇ.47ರಷ್ಟು, 2047ರ ವೇಳೆಗೆ ಶೇ.63ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿರುವುದಾಗಿಯೂ ವರದಿ ಹೇಳಿದೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಹಲವು ಸುಧಾರಣಾ ಕ್ರಮಗಳು ಹಾಗೂ ಆರ್ಥಿಕ ಚಟುವಟಿಕೆಗಳ ವಿಸ್ತರಣೆಯಿಂದಾಗಿ ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2047ರ ವೇಳೆಗೆ ರಾಜಕೀಯ ಮತ್ತು ಆರ್ಥಿಕ ಸುಧಾರಣೆಗಳು ನಿರೀಕ್ಷಿತ ಫ‌ಲಿತಾಂಶ ನೀಡಿದ್ದೇ ಆದಲ್ಲಿ, ಭಾರತದ ಆದಾಯದ ಪಿರಮಿಡ್‌ನ‌ ತಳಭಾಗದಲ್ಲಿ ನಿರ್ಗತಿಕರ ಅತ್ಯಂತ ಸಣ್ಣ ಪದರವಿರಲಿದ್ದು, ಈ ಪದರ ಮತ್ತು ಮೇಲು¤ದಿಯಲ್ಲಿರುವ “ಶ್ರೀಮಂತ’ ಕೆನೆಪದರದ ನಡುವೆ “ಮಧ್ಯಮ ವರ್ಗ’ವು ದೊಡ್ಡ ಪಾಲನ್ನು ಆಕ್ರಮಿಸಿಕೊಳ್ಳಲಿದೆ ಎಂದೂ ವರದಿ ತಿಳಿಸಿದೆ.

ತಲಾ 10 ಲಕ್ಷ ಜನಸಂಖ್ಯೆಯಿರುವ 63 ನಗರಗಳು ಉದಯಿಸಿದ್ದು ಹೇಗೆ, ನಗರಪ್ರದೇಶಗಳಲ್ಲಿ ಶ್ರೀಮಂತರ ಕೇಂದ್ರೀಕರಣ ಹೆಚ್ಚಿದ್ದು ಹೇಗೆ ಎಂಬ ಬಗ್ಗೆಯೂ ಪ್ರೈಸ್‌ ಸಂಸ್ಥೆ ಅಧ್ಯಯನ ನಡೆಸಿದೆ.

2021ರ ಶ್ರೀಮಂತ ನಗರಗಳು (ವಾರ್ಷಿಕ 2 ಕೋಟಿಗಿಂತ ಹೆಚ್ಚು ಆದಾಯ)
ರಾಜ್ಯ ಆಗರ್ಭ ಶ್ರೀಮಂತರ ಸಂಖ್ಯೆ
ಮಹಾರಾಷ್ಟ್ರ 5.4 ಲಕ್ಷ
ದೆಹಲಿ 1.81 ಲಕ್ಷ
ಗುಜರಾತ್‌ 1.41 ಲಕ್ಷ
ತಮಿಳುನಾಡು 1.37 ಲಕ್ಷ
ಪಂಜಾಬ್‌ 1.01 ಲಕ್ಷ

1994-95ರಲ್ಲಿ ದೇಶದಲ್ಲಿದ್ದ ಆಗರ್ಭ ಶ್ರೀಮಂತರ ಸಂಖ್ಯೆ – 98,000
2020-21ರಲ್ಲಿ ಇವರ ಸಂಖ್ಯೆ- 18 ಲಕ್ಷ

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.