ಸ್ತನ ಕ್ಯಾನ್ಸರ್‌ಗೆ ಬೇವು ಮದ್ದು; ನಿಪೆರ್‌ನಿಂದ ಆವಿಷ್ಕಾರ


Team Udayavani, Jul 2, 2018, 11:52 AM IST

neem-leaves-uses.jpg

ಹೈದರಾಬಾದ್‌: ಬೇವಿಗೆ ಸ್ತನ ಕ್ಯಾನ್ಸರ್‌ ನಿಗ್ರಹ ಸಾಮರ್ಥ್ಯವಿದೆ ಎಂದು ರಾಷ್ಟ್ರೀಯ ಫಾರ್ಮಾಸ್ಯುಟಿಕಲ್‌ ವೈದ್ಯಕೀಯ ಹಾಗೂ ಸಂಶೋಧನೆ ಸಂಸ್ಥೆ (ನಿಪೆರ್‌) ಆವಿಷ್ಕಾರ ಮಾಡಿದೆ.  ಬೇವಿನ ಎಲೆ ಹಾಗೂ ಹೂಗಳಿಂದ ಪಡೆದ ನಿಂಬೋಲೈಡ್‌ ಎಂಬ ರಾಸಾಯನಿಕ ಸಂಯುಕ್ತವು ತ್ವರಿತಗತಿಯಲ್ಲಿ ಹಾಗೂ ಪರಿಣಾಮಕಾರಿಯಾಗಿ ಸ್ತನ ಕ್ಯಾನ್ಸರ್‌ ಗುಣಪಡಿಸಲಿದೆ. ಜೊತೆಗೆ ಇದನ್ನು ಅಗ್ಗದ ದರದಲ್ಲಿ ತಯಾರಿಸಬಹುದಾಗಿದೆ ಎಂದು ಭಾರತ ಸರ್ಕಾ ರದ ರಸಗೊಬ್ಬರ ಸಚಿವಾಲಯದ ಈ ಅಧೀನ ಸಂಸ್ಥೆಯ ವಿಜ್ಞಾನಿಗಳು ತಿಳಿಸಿದ್ದಾರೆ.

ಕ್ಯಾನ್ಸರ್‌ನ ಕೋಶಗಳನ್ನು ನಾಶ ಮಾಡುವ ಮತ್ತು ಅಂಥ ಕೋಶಗಳ ಉತ್ಪತ್ತಿಯನ್ನು ಪ್ರತಿಬಂಧಿಸುವ ಕೆಲಸವನ್ನು ನಿಂಬೋಲೈಡ್‌ ಮಾಡುತ್ತದೆ. ಈ ಕುರಿತು ಇನ್ನಷ್ಟು ವೈದ್ಯಕೀಯ ಸಂಶೋಧನೆ ನಡೆಸಲು ಹಣಕಾಸು ನೆರವು ನೀಡಬೇಕೆಂದು ಬಯೋಟೆಕ್ನಾಲಜಿ, ಆಯುಷ್‌
ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಮನವಿಯನ್ನೂ ಸಲ್ಲಿಸಲಾಗಿದೆ ಎಂದಿದ್ದಾರೆ.

ಭಾರತದಲ್ಲಿ ಯಥೇಚ್ಚವಾಗಿ ಬೇವಿನ ಮರಗಳು ಕಂಡು ಬರುತ್ತವೆ. ಇದನ್ನು ಮುಂದುವರಿದ ತಾಂತ್ರಿಕ ಸಂಶೋಧನೆಗೊಳಪಡಿಸಿ ಸ್ತನ ಕ್ಯಾನ್ಸರ್‌ಗೆ ಪರಿಣಾಮಕಾರಿ ಔಷಧವನ್ನು ತಯಾರಿಸಬಹುದು ಎಂದು ನಿಪೆರ್‌ ವಿಜ್ಞಾನಿ ಚಂದ್ರಯ್ಯ ಗೊಡುಗು ತಿಳಿಸಿದ್ದಾರೆ.

ಶಮನಕಾರಿ ಬೇವು: ಆಯುರ್ವೇದ ಚಿಕಿತ್ಸೆಯಲ್ಲಿ ಬೇವು ಮಹತ್ವದ ಸ್ಥಾನ ಪಡೆದಿದ್ದು, ಜ್ವರ, ಮಧುಮೇಹ ಮತ್ತು ಉರಿಯೂತಕ್ಕೆ ರಾಮಬಾಣವಾಗಿದೆ. ವೈರಸ್‌, ಬ್ಯಾಕ್ಟೀರಿಯಾ,ಶಿಲೀಂಧ್ರ ನಾಶಕ ಗುಣ ಇದಕ್ಕಿದೆ.

*ಕೇಂದ್ರ ರಸಗೊಬ್ಬರ ಸಚಿವಾಲಯದ ಅಧೀನ ಸಂಸ್ಥೆ ನಿಪೆರ್‌ನಿಂದ ಆವಿಷ್ಕಾರ

*ಕ್ಯಾನ್ಸರ್‌ ನಿರೋಧಕ ಶಕ್ತಿ ಇದೆ ಎಲೆ, ಹೂವಿನಿಂದ ಪಡೆದ ನಿಂಬೋಲೈಡ್‌ಗೆ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.