Communistಗಳ ನಕಾರಾತ್ಮಕ ಸಿದ್ಧಾಂತ ಹತ್ಯಾಕಾಂಡಗಳಿಗೆ ಕಾರಣ: ಡಾ.ಎಸ್.ಆರ್.ಲೀಲಾ

ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಿಗೆ ಬರಲು ಅಸಾಧ್ಯ...

Team Udayavani, Jun 17, 2023, 3:49 PM IST

1-sadsadas

ಪಣಜಿ: ಸಾಮ್ಯವಾದಿಗಳ ನಕಾರಾತ್ಮಕ ಸಿದ್ಧಾಂತದ ಪ್ರಭಾವದಿಂದ ದೇಶದಲ್ಲಿ ಹತ್ಯಾಕಾಂಡಗಳಾದವು ಎಂದು ಮಾಜಿ ಶಾಸಕಿ ಹಾಗೂ ಲೇಖಕಿ ಡಾ. ಎಸ್.ಆರ್. ಲೀಲಾ ಹೇಳಿದ್ದಾರೆ.

ಗೋವಾದ ಶ್ರೀ ರಾಮನಾಥಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಮಾತನಾಡಿದ ಅವರು, ಕಾರ್ಲ್ ಮಾರ್ಕ್ಸ್ ನ ಕಮ್ಯುನಿಸ್ಟ್ ಮೆನಿಫೆಸ್ಟೊದ ವಿಚಾರಗಳಿಗೆ ಬಲಿಯಾದ ಜನರು ಭಾರತಕ್ಕೆ ಸಾಮ್ಯವಾದ ತಂದರು. ಸಾಮ್ಯವಾದಿ ಸಿದ್ಧಾಂತವು ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕರವಾಗಿದೆ. 1980 ರ ದಶಕದಲ್ಲಿ ಅನೇಕ ದೇಶಗಳಲ್ಲಿ ಸಾಮ್ಯವಾದ ಅಂತ್ಯ ಕಂಡಿತು. ರಷ್ಯಾದಲ್ಲಿ ಸಾಮ್ಯವಾದ ಕೂಡ ಕೊನೆಗೊಂಡಿತು. ಚೀನಾವು ಸಾಮ್ಯವಾದವನ್ನಾಧರಿಸಿ ರಾಜ್ಯಪದ್ಧತಿ ಮುಂದುವರಿಸಿದ್ದರೂ ಅದು ತನ್ನ ಮೂಲ ಸಂಸ್ಕೃತಿಯನ್ನು ಉಳಿಸಿಕೊಂಡಿದೆ ಎಂದರು.

ಸಾಮ್ಯವಾದಿ ಸಿದ್ಧಾಂತವು ಭಾರತೀಯ ಆಚಾರ-ವಿಚಾರಗಳ ವಿರುದ್ಧವಾಗಿದೆ. ಭಾರತದ ಸಾಮ್ಯವಾದಿಗಳು ಭಾರತೀಯ ಸಂಸ್ಕೃತಿಯ ಶತ್ರುಗಳಾಗಿದ್ದಾರೆ. ಸಾಮ್ಯವಾದಿಗಳು ಮುಸ್ಲಿಮರನ್ನು ಬಳಸಿ ಹಿಂದೂಗಳ ಮಾರಣಹೋಮ ನಡೆಸಿದರು. ಅವರು ಭಾರತೀಯ ಸಂಸ್ಕೃತಿಯನ್ನೇ ನಾಶ ಮಾಡಲು ಯತ್ನಿಸಿದರು. ಡಾ. ಅಂಬೇಡ್ಕರ್ ಅವರು, ಸಾಮ್ಯವಾದವು ಕಾಡ್ಗಿಚ್ಚಿನಂತೆ ಎಂದು ಹೇಳಿದ್ದರು. ಡಾ. ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿಯಾಗಿದ್ದರು. ಅವರು ಮೊಟ್ಟಮೊದಲು ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಸ್ತಾಪಿಸಿದ್ದರು ಎಂದರು.

ಮುಸ್ಲಿಮರು ಹುಟ್ಟಿನಿಂದಲೇ ತುಂಬಾ ಆಕ್ರಮಣಕಾರಿಯಾಗಿದ್ದಾರೆ. ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಿಗೆ ಬರಲು ಅಸಾಧ್ಯ. ಭಾರತವನ್ನು ವಿಭಜಿಸಬೇಕಾದರೆ, 100 ರಷ್ಟು ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು ಮತ್ತು ಹಿಂದುಸ್ಥಾನವು ಹಿಂದೂಗಳಿಗಾಗಿ ಉಳಿಯಲಿ, ಎಂದು ಡಾ. ಅಂಬೇಡಕರ ಮಂಡಿಸಿದ್ದರು. ನಮ್ಮನ್ನು ಸದ್ಭಾವನೆಯಿಂದ ನಡೆಸಿಕೊಳ್ಳುವವರನ್ನು ಮಾತ್ರ ನಾವು ಸದ್ಭಾವನೆಯಿಂದ ನಡೆಸಿಕೊಳ್ಳಬೇಕು. ದುಷ್ಟ ರೀತಿಯಲ್ಲಿ ವರ್ತಿಸುವವರಿಂದ ಸಜ್ಜನರನ್ನು ರಕ್ಷಿಸಬೇಕು ಎಂದು ರಾಮಾಯಣದ ಬೋಧನೆಯಾಗಿದೆ ಎಂದರು.

ಈ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ನೂರಾರು ಹಿಂದುತ್ವನಿಷ್ಠರು ಭಾಗಿಯಾಗಿದ್ದು ಕರ್ನಾಟಕದ ರಾಷ್ಟ್ರ ಧರ್ಮ ಸಂಘಟನೆಯ ಸಂಸ್ಥಾಪಕರಾದ ಶ್ರೀ. ಸಂತೋಷ್ ಕೆಂಚಾಂಬ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.