ಉ. ಪ್ರ : ಮಾದರಿ ಸಂಗ್ರಹಿಸದೇ ಆರ್ ಟಿ-ಪಿಸಿಆರ್ ಪರೀಕ್ಷಾ ಕಿಟ್ ಗಳು ಪ್ಯಾಕ್..!
ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದ ಘಟನೆ : ವಿಡಿಯೋ ದಲ್ಲಿ ಬಯಲಾಯ್ತು ಕೊವಿಡ್ ಕೇಂದ್ರದ ಅಸಲಿ ಬಣ್ಣ
Team Udayavani, Jun 6, 2021, 2:23 PM IST
ಪ್ರಾತಿನಿಧಿಕ ಚಿತ್ರ
ಬಸ್ತಿ : ಉತ್ತರ ಪ್ರದೇಶದ ಬಸ್ತಿ ಯಲ್ಲಿರುವ ಕೋವಿಡ್ 19 ಸೋಂಕಿತರಿಂದ ಅಗತ್ಯವಾದ ಮಾದರಿಗಳನ್ನು ತೆಗೆದುಕೊಳ್ಳದೆ ಆರೋಗ್ಯ ಇಲಾಖೆ ಕಾರ್ಯಕರ್ತರು ಆರ್ ಟಿ-ಪಿಸಿಆರ್ ಪರೀಕ್ಷಾ ಕಿಟ್ ಗಳನ್ನು ಹಾಗಯೇ ಪ್ಯಾಕ್ಮಾಡಿದ್ದಾರೆ ಎಂಬ ವೀಡಿಯೋ ಈಗ ಬರಿಹರಂಗವಾಗಿದೆ.
ಕೋವಿಡ್ 19 ಪರೀಕ್ಷೆಯನ್ನು ಪಡೆಯಲು ವೃದ್ಧೆಯೊಬ್ಬರು ಬಸ್ತಿ ಜಿಲ್ಲೆಯ ಮಹಾರಿಪುರ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ : ಯಡಿಯೂರಪ್ಪ ‘ರಾಜೀನಾಮೆ’ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪುತ್ರ ಬಿ.ವೈ.ರಾಘವೇಂದ್ರ
ಆದಾಗ್ಯೂ, ಕೋವಿಡ್ ಕೇಂದ್ರದಲ್ಲಿನ ಆರೋಗ್ಯ ಕಾರ್ಯಕರ್ತರು ಅವರ ಫಾರ್ಮ್ ನನ್ನು ಭರ್ತಿ ಮಾಡಿದರು ಆದರೆ ಅವರ ಮಾದರಿಯನ್ನು ಸಂಗ್ರಹಿಸದೆ ಆರ್ಟಿ-ಪಿಸಿಆರ್ ಟೆಸ್ಟ್ ಸ್ಟಿಕ್ ನನ್ನು ಪ್ಯಾಕ್ ಮಾಡಿದ್ದಾರೆ ಎಂದು ವೀಡಿಯೋ ಸೂಚಿಸುತ್ತದೆ. ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯದ ಬಗ್ಗೆ ತನಿಖೆಗೆ ಆಡಳಿತ ಸರ್ಕಾರ ಆದೇಶಿಸಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಸ್ತಿ ಜಿಲ್ಲಾಧಿಕಾರಿ ಸೌಮ್ಯಾ ಅಗರ್ವಾಲ್, “ವಿಡಿಯೋದಲ್ಲಿರುವ ಆರೋಗ್ಯ ಕೇಂದ್ರದ ಕಾರ್ಯಕರ್ತರನ್ನು ಗುರುತಿಸಲಾಗಿದ್ದು,. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಸುದ್ದಿ ಸಂಸ್ಥೆ ಎ ಎನ್ ಐಗೆ ಹೇಳಿದ್ದಾರೆ.
ಈ ಕುರಿತಾಗಿ ತನಿಖೆ ನಡೆಯುತ್ತಿದ್ದು,ತಪ್ಪು ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಮುಖಂಡನ ಅಂತ್ಯಕ್ರಿಯೆಯಲ್ಲಿ ಜನವೋಜನ 25 ಜನರ ವಿರುದ್ಧ ದೂರು ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ