ಸಂಧಾನ ಒಮ್ಮತದ್ದಲ್ಲ ಮುಸ್ಲಿಂ ಸಂಘಟನೆಗಳು


Team Udayavani, Oct 16, 2019, 5:40 AM IST

Supreme court

ಹೊಸದಿಲ್ಲಿ: ಅಯೋಧ್ಯೆಯ 2.77 ಎಕರೆ ಜಮೀನು ವಿವಾದ ಹೊಸ ತಿರುವು ಪಡೆದುಕೊಂಡಿದ್ದು, ಈ ವಿಚಾರವನ್ನು ಒಮ್ಮತ ದಿಂದ ಬಗೆಹರಿಸುವ ನಿರ್ಧಾರವೇ ಆಗಿಲ್ಲ. ಈ ಬಗೆಗಿನ ಮಾಹಿತಿ ಸೋರಿಕೆ ಮಾಡಲಾಗಿದೆ ಎಂದು ಆರು ಮುಸ್ಲಿಂ ಸಂಘ ಟನೆಗಳು ದೂರಿವೆ. ಜತೆಗೆ ಮಧ್ಯಸ್ಥಿಕೆ ಸಮಿತಿಯ ಸದಸ್ಯರೊ ಬ್ಬರು ಸುನ್ನಿ ವಕ್ಫ್ ಮಂಡಳಿ ಜತೆಗೆ ಶಾಮೀಲಾಗಿ ಇಂಥ ಕೆಲಸ ಮಾಡಿದೆ ಎಂದೂ ಆರೋಪಿಸಿವೆ.

ವಿವಾದವನ್ನು ಒಮ್ಮತದಿಂದ ಪರಿಹರಿಸುವ ಕುರಿತು ಸುನ್ನಿ ವಕ್ಫ್ ಮಂಡಳಿ ನ್ಯಾಯವಾದಿ ಶಾಹಿದ್‌ ರಿಜ್ವಿ ಗುರುವಾರವಷ್ಟೇ ಖಚಿತಪಡಿಸಿ ದ್ದರು. ರಿಜ್ವಿ ಹೇಳಿಕೆಗೆ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಆರು ಮುಸ್ಲಿಂ ಸಂಘಟನೆಗಳು ಆಘಾತ ವ್ಯಕ್ತಪಡಿಸಿವೆ. ಜತೆಗೆ ಸಂಧಾನದ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿವೆ. ನ್ಯಾಯವಾದಿ ಇಜಾಝ್ ಮಕೂºಲ್‌ ಸಂಘಟನೆಗಳ ಪರ ಶುಕ್ರವಾರ ಹೇಳಿಕೆ ನೀಡಿದ್ದು, ಸುನ್ನಿ ವಕ್ಫ್ ಮಂಡಳಿ ಜತೆಗೆ ಮಧ್ಯಸ್ಥಿಕೆ ಮಂಡಳಿ ಸದಸ್ಯ ಶ್ರೀರಾಮ ಪಂಚೂ ರಹಸ್ಯವಾಗಿ ಸಂಚು ರೂಪಿಸಿ ಹೇಳಿಕೆ ಕೊಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಸಂಘಟನೆಗಳೂ ಸಂಧಾನಕ್ಕೆ ಒಪ್ಪಿಕೊಂಡಿಲ್ಲ ಎಂದು ಮಕ್ಬಲ್‌ ಪ್ರತಿಪಾದಿಸಿದ್ದಾರೆ.

ಮೂಲಗಳ ಪ್ರಕಾರ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ. ಖಲೀಫ‌ುಲ್ಲಾ ನೇತೃತ್ವದ ಮಧ್ಯಸ್ಥಿಕೆ ಸಮಿತಿ ಮೊಹರು ಮಾಡಿದ ಲಕೋಟೆಯಲ್ಲಿ “ವಿವಾದವನ್ನು ಬಗೆಹರಿಸುವ ಒಮ್ಮತ ಅಭಿಪ್ರಾಯ’ ಎಂದು ಹೇಳಲಾಗಿರುವ ಅಂಶವನ್ನು ಸುಪ್ರೀಂ ಸಾಂವಿಧಾನಿಕ ಪೀಠಕ್ಕೆ ಸಲ್ಲಿಸಿತ್ತು. ಅದರಂತೆ ನಿರ್ವಾಣಿ ಅಖಾಡಾ, ನಿರ್ಮೋಹಿ ಅಖಾಡಾ, ರಾಮಜನ್ಮ ಪುನರುದ್ಧಾರ ಸಮಿತಿ, ಇತರ ಹಿಂದೂ ಸಂಘಟನೆಗಳು ವಿವಾದವನ್ನು ಸೌಹಾ ರ್ದಯುತವಾಗಿ ಇತ್ಯರ್ಥಗೊಳಿಸಲು ಮುಂದಾಗಿವೆ ಎಂದು ಹೇಳಲಾಗಿತ್ತು. ಸಂಧಾನ ಸಮಿತಿಯ ವರದಿಯ ಮಾಹಿತಿ ಸೋರಿಕೆಯಾಗಿದೆ. ಸುಪ್ರೀಂ ಆದೇಶ ಸಂಪೂರ್ಣ ಉಲ್ಲಂಘನೆ ಯಾಗಿದೆ ಎಂದು ಮುಸ್ಲಿಂ ಸಂಘಟನೆಗಳು ಆರೋಪಿಸಿವೆ.

ಹಿಂದೂಗಳ ಪರ ತೀರ್ಪು ಭರವಸೆ
ರಾಮಜನ್ಮಭೂಮಿ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು ಪ್ರಕಟವಾಗುವ ನಿರೀಕ್ಷೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ವ್ಯಕ್ತಪಡಿಸಿದೆ. ಭುವನೇಶ್ವರದಲ್ಲಿ ನಡೆದ 3 ದಿನಗಳ ಅಖೀಲ ಭಾರತೀಯ ಕಾರ್ಯಕಾರಿ ಮಂಡಳ ಸಭೆ ಅನಂತರ ಮಾತನಾಡಿದ ಆರೆಸ್ಸೆಸ್‌ ಸರಕಾರ್ಯವಾಹ ಭಯ್ನಾಜಿ ಜೋಶಿ, “ಸುಪ್ರೀಂಕೋರ್ಟ್‌ ತೀರ್ಪು ಹಿಂದೂ ಗಳ ಪರವಾಗಿ ಬರಲಿದೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ. ಅಲ್ಲದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಅನ್ನು ಎಲ್ಲ ರಾಜ್ಯಗಳೂ ಅಳವಡಿಸಿಕೊಳ್ಳಬೇಕು ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.