ಮುಖರ್ಜಿ ನಿಧನದ ತನಿಖೆಗೆ ನಿರಾಕರಿಸಿದ್ದ ನೆಹರೂ
Team Udayavani, Jun 24, 2019, 5:27 AM IST
ಹೊಸದಿಲ್ಲಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ನಿಧನದ ಬಗ್ಗೆ ತನಿಖೆ ನಡೆಸಲು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ನಿರಾಕರಿಸಿದ್ದರು ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ. ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಮುಖರ್ಜಿ ಪುಣ್ಯಸ್ಮರಣೆ ವೇಳೆ ಅವರು, ಈ ಹೇಳಿಕೆ ನೀಡಿದ್ದಾರೆ. ಮುಖರ್ಜಿ ನಿಧನದ ಕುರಿತು ತನಿಖೆ ನಡೆಸುವಂತೆ ಇಡೀ ದೇಶವೇ ಆಗ್ರಹಿಸಿತ್ತು. ಆದರೆ ನೆಹರೂ ಅದಕ್ಕೆ ಕಿವಿಗೊಡಲಿಲ್ಲ. ಅದಕ್ಕೆ ಇತಿಹಾಸವೇ ಸಾಕ್ಷಿ ಎಂದು ನಡ್ಡಾ ದೂರಿದರು. ನೆಹರೂ ಓಲೈಕೆ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ನಿಂದ ಮುಖರ್ಜಿ ದೂರಾಗಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು