ಮೋದಿಯನ್ನು ವಿರೋಧಿಸುವುದಕ್ಕೋಸ್ಕರ ದೇಶವನ್ನೇ ವಿರೋಧಿಸುತ್ತಿದ್ದಾರೆ 


Team Udayavani, May 27, 2018, 2:53 PM IST

1-bbbggf.jpg

ಭಾಗ್‌ಪತ್‌ : ‘ಮೋದಿಯನ್ನು ವಿರೋಧಿಸುವುದಕ್ಕೋಸ್ಕರ ಕಾಂಗ್ರೆಸ್‌ನವರು ದೇಶವನ್ನೇ ವಿರೋಧಿಸಲು ಆರಂಭಿಸಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ವಾಗ್ಧಾಳಿ ನಡೆಸಿದ್ದಾರೆ. 

ಭಾನುವಾರ ಉತ್ತರಪ್ರದೇಶದ ಭಾಗ್‌ಪತ್‌ ನಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಕಾಂಗ್ರೆಸ್‌ ಮತ್ತು ಇತರ ವಿರೋಧಿ ಪಕ್ಷಗಳ ವಿರುದ್ಧ ಕಿಡಿ ಕಾರಿದರು. 

‘ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಸಾಂವಿಧಾನಿಕ ಸಂಸೆœಗಳಲ್ಲಿ ನಂಬಿಕೆ ಇಲ್ಲ. ಯಾವ ಕುಟುಂಬ 70 ವರ್ಷ ದೇಶವನ್ನಾಳಿದೆಯೋ ಅಂತಹವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ’ ಎಂದರು. 

‘ಉತ್ತರ ಪ್ರದೇಶದಲ್ಲಿ ಆದಿತ್ಯನಾಥರ ಸರ್ಕಾರದಲ್ಲಿ ಕ್ರಿಮಿನಲ್‌ಗ‌ಳು ಅವರಾಗಿಯೇ ಬಂದು ಸರೆಂಡರ್‌ ಆಗುತ್ತಿದ್ದಾರೆ .ಇದು ನಾವು ಮಾಡಿರುವ ಬದಲಾವಣೆ’ ಎಂದರು. 

‘ರಾಜಕೀಯ ಮಾಡುವುದಕ್ಕೆ ಒಂದು ಮಿತಿ ಇದೆ. ಆದರೆ ಕಾಂಗ್ರೆಸ್‌ ಅದನ್ನೂ ಮೀರಿದೆ’ಎಂದರು. 

‘ಮಹಿಳೆಯರಿಗೆ ಶೌಚಾಲಯಗಳನ್ನು ನಿರ್ಮಿಸಿದರೆ ಅದೂ ಅವರಿಗೆ ಜೋಕ್‌, ಎಲ್‌ಪಿಜಿ ಸಿಲಿಂಡರ್‌ ನೀಡಿದರೆ ಅದೂ ಜೋಕ್‌. ಬ್ಯಾಂಕ್‌ ಖಾತೆ ಮಾಡಿದರೆ ಅದೂ ಜೋಕ್‌. ವಂಶಪಾರಂಪರ್ಯದ ರಾಜಕಾರಣ ಮಾಡಿದವರಿಗೆ ಎಲ್ಲವೂ ಜೋಕ್‌ ಆಗಿ ಕಾಣುತ್ತದೆ’ ಎಂದು ಕಿಡಿ ಕಾರಿದರು. 

‘ಅವರಿಗೆ ಅವರ ಕುಟುಂಬವೇ ದೇಶವಾದರೆ ನನಗೆ ನನ್ನ ದೇಶವೇ ಕುಟುಂಬ’ ಎಂದರು. 

‘ದಲಿತರ ಕಲ್ಯಾಣಕ್ಕಾಗಿಯೂ ನಾವು ಯೋಜನೆಗಳನ್ನು ತಂದಿದ್ದು  ದೌರ್ಜನ್ಯ ತಡೆಗಾಗಿ ವಿಶೇಷ ಕೋರ್ಟ್‌ಗಳನ್ನು ಸ್ಥಾಪಿಸಿದ್ದೇವೆ’ ಎಂದರು.

‘ಕಾಂಗ್ರೆಸ್‌ ದಲಿತರಿಗೆ ಸುಳ್ಳು ಹೇಳುತ್ತಿದೆ. ಸುಪ್ರೀಂ ಕೋರ್ಟ್‌ನ ತೀರ್ಪನ್ನೂ ಸುಳ್ಳು ಹೇಳುತ್ತಿದ್ದು, ಅದರಿಂದ ದೇಶದಲ್ಲಿ ಅಸ್ಥಿರತೆ ತರಲು ಯತ್ನಿಸುತ್ತಿದೆ’ ಎಂದು ಕಿಡಿ ಕಾರಿದರು.  

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.