ಐಎಎಸ್, ಐಪಿಎಸ್ಗೆ ಹೊಸ ಕೇಡರ್ ನೀತಿ
Team Udayavani, Aug 24, 2017, 7:55 AM IST
ಹೊಸದಿಲ್ಲಿ: ಐಎಎಸ್, ಐಪಿಎಸ್ ಹಾಗೂ ಐಎಫ್ಒಎಸ್ ಅಧಿಕಾರಿಗಳ ಕೇಡರ್ ನೀತಿಯನ್ನು ಕೇಂದ್ರ ಸರಕಾರ ಅಂತಿಮಗೊಳಿಸಿದೆ. ತವರು ರಾಜ್ಯದ ಹೊರತಾಗಿ ಬೇರೆ ಕಡೆಯಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿರುವ ಸರಕಾರ, ಅನ್ಯ ರಾಜ್ಯವೇ ಸೂಕ್ತ ಸ್ಥಳ ಎಂದಿದೆ.
“ರಾಷ್ಟ್ರೀಯ ಏಕೀಕರಣ’ದ ಉದ್ದೇಶವನ್ನು ಹೊಸ ನೀತಿ ಹೊಂದಿದ್ದು, ಉನ್ನತ ಅಧಿಕಾರ ವರ್ಗವಾದ ಐಎಎಸ್, ಐಪಿಎಸ್, ಐಎಫ್ಒಎಸ್ ಕೇಡರ್ನವರು ಕೆಲಸಕ್ಕಾಗಿ ರಾಜ್ಯವನ್ನು ಆಯ್ಕೆ ಮಾಡುವ ಬದಲು ವಿವಿಧ ವಲಯಗಳನ್ನು ಆಯ್ಕೆಮಾಡುವಂತೆ ರೂಪಿಸಿದೆ. ಹೊಸ ನೀತಿ ಈ ವರ್ಷದಿಂದಲೇ ಜಾರಿಗೆ ಬರುವ ನಿರೀಕ್ಷೆ ಇದೆ. ಹೊಸ ನೀತಿ ಅನ್ವಯ ಈಗಿರುವ 26 ಕೇಡರ್ಗಳನ್ನು ಐದು ವಿಭಾಗವಾಗಿ ವಿಭಾಗಿಸಲಾಗಿದೆ. ಇದರಲ್ಲಿ ರಾಜ್ಯಗಳನ್ನು ಹಂಚಿಕೆ ಮಾಡಲಾಗಿದ್ದು, 5ನೇ ವಿಭಾಗದಲ್ಲಿ ಕರ್ನಾಟಕ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ