ಕೋವಿಡ್ ಕಳವಳ: ವಕೀಲರಿಗೆ ಹಾಗೂ ನ್ಯಾಯಮೂರ್ತಿಗಳಿಗೆ ಶೀಘ್ರವೇ ವಸ್ತ್ರಸಂಹಿತೆ
Team Udayavani, May 14, 2020, 7:56 PM IST
ನವದೆಹಲಿ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಕೀಲರಿಗೆ ಹಾಗೂ ನ್ಯಾಯಮೂರ್ತಿಗಳಿಗೆ ಸುಪ್ರೀಂಕೋರ್ಟ್ನಿಂದ ಶೀಘ್ರವೇ ‘ವಸ್ತ್ರ ಸಂಹಿತೆ’ ನೀತಿ ರೂಪಿಸುವ ಸಾಧ್ಯತೆ ಇದೆ.
ಗೌನ್ನಿಂದ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ವಕೀಲರು, ಜಡ್ಜ್ ಗಳು ನಿಲುವಂಗಿ ಧರಿಸದಂತೆ ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟಿನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದ ವೇಳೆ ಈ ಅಂಶ ಪ್ರಸ್ತಾವವಾಯಿತು. ಹೀಗಾಗಿ, ಮುಖ್ಯ ನ್ಯಾಯಮೂರ್ತಿ ಬೋಬ್ಡೆ, ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ, ಹೃಷಿಕೇಶ್ ರಾಯ್ ನೇತೃತ್ವದ ಪೀಠದ ಮುಂದೆ ವಕೀಲ ಕಪಿಲ್ ಸಿಬಲ್, ‘ಈ ಪೀಠದಲ್ಲಿ ನ್ಯಾಯಮೂರ್ತಿಗಳ ನಿಲುವಂಗಿ ಇಲ್ಲ’ ಎಂದು ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಬೋಬ್ಡೆ, ಕೋವಿಡ್ ಸೋಂಕು ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಡ್ಜ್ ಗಳು, ವಕೀಲರು ನಿಲುವಂಗಿ ಧರಿಸದಂತೆ ಶೀಘ್ರ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ರಜೆ ಕಡಿತ: ಸುಪ್ರೀಂಕೋರ್ಟ್ ತನ್ನ ಏಳು ವಾರಗಳ ಅವಧಿಯ ಬೇಸಿಗೆ ರಜೆಯನ್ನು ಕಡಿತ ಮಾಡಿದೆ. ಮೇ 17ರ ಬಳಿಕ ನ್ಯಾಯಾಲಯದ ಕಾರ್ಯಚಟುವಟಿಕೆಗಳು ಶುರುವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ